ಭಕ್ತಿ ಇದ್ದರೆ ಬದುಕು ಹಸನು

blank

ಚಿಕ್ಕೋಡಿ: ಮನಸ್ಸಿನ ಭಾವನೆಗಳನ್ನು ಪರಮಾತ್ಮನ ಭಕ್ತಿಕಡೆಗೆ ಕರೆದುಕೊಂಡು ಹೋದಾಗ ಮಾತ್ರ ಬದುಕು ಹಸನಾಗುತ್ತದೆ ಎಂದು ಸದ್ಗುರು ಬಸವಪ್ರಭು ಮಹಾರಾಜರು ಹೇಳಿದರು.

ಮಜಲಟ್ಟಿಯ ಕಲೇಶ್ವರ ಅಲ್ಲಮಪ್ರಭು ಮಂದಿರದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಶಿವಮಹಾ ಪುರಾಣ ಮಂಗಲೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಕಮತೇನಟ್ಟಿಯ ಹನುಮಂತ ಶಾಸ್ತ್ರಿ ಮಾತನಾಡಿ, ಪುರಾಣ ಕೇಳುವುದರಿಂದ ಜೀವನ ಮುಕ್ತಿಯಡೆಗೆ ಸಾಗುತ್ತದೆ ಎಂದರು. ಗುರುಭಕ್ತಿ ಮಂದಿರ ಸೇವೆ ಮಾಡಿದ ಮಾತೆಯರಿಗೆ ಹಾಗೂ ಕಲಾವಿದರಿಗೆ ಸನ್ಮಾನಿಸಲಾಯಿತು

Share This Article

ಬೇಸಿಗೆಯಲ್ಲಿ ಬೇಗನೆ ತೂಕ ಇಳಿಸಿಕೊಳ್ಳುವುದು ಹೇಗೆ ಗೊತ್ತಾ?  ಈ ಸುಲಭ ಸಲಹೆಗಳನ್ನು ಅನುಸರಿಸಿ…summer

summer: ತೂಕ ಇಳಿಸಿಕೊಳ್ಳುವುದು ಸುಲಭದ ಕೆಲಸವಲ್ಲ. ಕೆಲವರು ಇದಕ್ಕಾಗಿ ಆಹಾರ ಕ್ರಮದ ಜೊತೆಗೆ ವ್ಯಾಯಾಮ ಮಾಡುತ್ತಾರೆ.…

ಮದ್ವೆಯಾದ ನಂತ್ರ ಮಹಿಳೆಯರು… ಇದುವರೆಗೂ ನಾವಂದುಕೊಂಡಿದ್ದು ತಪ್ಪು, ಹೊಸ ಅಧ್ಯಯನದಲ್ಲಿ ಅಚ್ಚರಿ ಸಂಗತಿ! Marriage

Marriage : ಸಾಮಾನ್ಯವಾಗಿ ಮದುವೆಯ ನಂತರ ಮಹಿಳೆಯರ ತೂಕ ಹೆಚ್ಚಾಗುತ್ತದೆ ಎಂದು ಹೇಳಲಾಗುತ್ತದೆ. ಅವರು ಎಷ್ಟೇ…

ನಿಮ್ಮ ಮಕ್ಕಳನ್ನು ಸ್ಮಾರ್ಟ್‌ಫೋನ್‌ಗಳಿಂದ ದೂರವಿಡುವುದು ಹೇಗೆ? Child Care Tips

Child Care Tips: ನೀವು ಚಿಕ್ಕ ವಯಸ್ಸಿನಲ್ಲಿ ಮಕ್ಕಳಿಗೆ ಮೊಬೈಲ್ ಫೋನ್ ಕೊಡಬಾರದು. ನಿಮ್ಮ ಮಗು ನಿಮ್ಮೊಂದಿಗೆ…