ಭಂಡಾರಿ ಸಮಾಜ ಸಂಘ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ತಾಲೂಕು ಭಂಡಾರಿ ಸಮಾಜ ಸಂಘ ಹಾಗೂ ಭಂಡಾರಿ ಯುವ ವೇದಿಕೆಯ 13ನೇ ವರ್ಷದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಎಸ್.ಉಮೇಶ್ ಭಂಡಾರಿ ಅಧ್ಯಕ್ಷತೆಯಲ್ಲಿ ಪಣೆಜಾಲಿನಲ್ಲಿ ಇತ್ತೀಚೆಗೆ ನಡೆಯಿತು. ಬೆಳಗ್ಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನದ ಅಧ್ಯಕ್ಷ ಲಕ್ಷ್ಮಣ ಕರಾವಳಿ ಉದ್ಘಾಟಿಸಿದರು. ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನದ ಉತ್ಸವ ಸಮಿತಿ ಅಧ್ಯಕ್ಷ ಪ್ರಸಾದ್ ಮುನಿಯಾಲ್, ಭಂಡಾರಿ ಮಹಾಮಂಡಲದ ಅಧ್ಯಕ್ಷ ಶಶಿಧರ ಭಂಡಾರಿ, ‘ಭಂಡಾರಿ ಸಂಜೀವಿನಿ’ ಯೋಜನೆ ಲೋಕಾರ್ಪಣೆಗೊಳಿಸಿದರು. ಉದ್ಯಮಿ ಅಮಿತ … Continue reading ಭಂಡಾರಿ ಸಮಾಜ ಸಂಘ ವಾರ್ಷಿಕ ಮಹಾಸಭೆ