ಸಕ್ಕರೆನಾಡಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ; ಭಾರತ್ ಜೋಡೋ ಯಾತ್ರೆಯಲ್ಲಿ ಜನಸಾಗರ

ಕೆ.ಎನ್.ರಾಘವೇಂದ್ರ ಮಂಡ್ಯ: ಐಕ್ಯತೆಯ ಭಾರತಕ್ಕೆ ಶಾಂತಿಯ ಹೆಜ್ಜೆ ಹೆಸರಿನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ‘ಭಾರತ್ ಜೋಡೋ’ ಯಾತ್ರೆಯ 5ನೇ ಹಾಗೂ ಮಂಡ್ಯ ಜಿಲ್ಲೆಯಲ್ಲಿ 2ನೇ ದಿನ ನಿರೀಕ್ಷೆಗೂ ಮೀರಿದ ಯಶಸ್ಸು ಲಭಿಸಿತು. ಇನ್ನು ಮಗನೊಂದಿಗೆ ಸೋನಿಯಾ ಗಾಂಧಿ ಕೂಡ ಹೆಜ್ಜೆ ಹಾಕುವ ಮೂಲಕ ಯಾತ್ರೆಯನ್ನು ಮತ್ತೊಂದು ಮಜಲಿಗೆ ಕೊಂಡೊಯ್ದರು. ಜಿಲ್ಲೆ ಪ್ರವೇಶಿಸಿದ ಮೊದಲ ದಿನ ನಿರೀಕ್ಷೆಯಷ್ಟು ಜನರು ಸೇರಿರಲಿಲ್ಲ ಎನ್ನುವ ಮಾತಿನ ನಡುವೆ, 2 ದಿನಗಳ ದಸರಾ ವಿಶ್ರಾಂತಿ ಬಳಿಕ ಗುರುವಾರ ಮರು ಆರಂಭಗೊಂಡ ಯಾತ್ರೆಯಲ್ಲಿ … Continue reading ಸಕ್ಕರೆನಾಡಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ; ಭಾರತ್ ಜೋಡೋ ಯಾತ್ರೆಯಲ್ಲಿ ಜನಸಾಗರ