ಪಿಎಸ್ಐ ಹಗರಣದ ಬಗ್ಗೆ ನನಗೆ ಮೊದಲೇ ಗೊತ್ತಿತ್ತು: ಮಾಜಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್
ಉಡುಪಿ: ರಾಜ್ಯದಲ್ಲಿ ನಡೆದಿರುವ ಪಿಎಸ್ಐ ಹಗರಣ ದಿನಕ್ಕೊಂದು ತಿರುವು ಪಡೆಯುತ್ತ, ಬಗೆದಷ್ಟೂ ಆಳ ಎಂಬಂತಾಗುತ್ತಿದ್ದು, ಇದೀಗ ಆ ಸಂಬಂಧವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಹಾಗೂ ಇದೀಗ ಆಪ್ ಮುಖಂಡರಾಗಿರುವ ಭಾಸ್ಕರ್ ರಾವ್ ಮಹತ್ವದ ಸಂಗತಿಯೊಂದನ್ನು ಹೇಳಿದ್ದಾರೆ. ಇಂದು ಉಡುಪಿಯಲ್ಲಿ ಮಾತನಾಡಿರುವ ಅವರು, ಪಿಎಸ್ಐ ಹಗರಣದ ಕುರಿತು ನನಗೆ ಮೊದಲೇ ವಾಸನೆ ಇತ್ತು ಎಂಬುದಾಗಿ ತಿಳಿಸಿದ್ದಾರೆ. ನಾನು ಬೆಂಗಳೂರು ನಗರ ಪೋಲಿಸ್ ಆಯುಕ್ತ ಆಗಿದ್ದಾಗ ಅಮೃತ್ ಪೌಲ್ ಮುಂದಿನ ಕಮಿಷನರ್ ಆಗುತ್ತಾರೆ ಎಂಬ ಸುದ್ದಿ ಇತ್ತು. ಆಗಾಗ್ಯೆ … Continue reading ಪಿಎಸ್ಐ ಹಗರಣದ ಬಗ್ಗೆ ನನಗೆ ಮೊದಲೇ ಗೊತ್ತಿತ್ತು: ಮಾಜಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್
Copy and paste this URL into your WordPress site to embed
Copy and paste this code into your site to embed