ಜಾನಪದ ವಿ.ವಿ.ಗೆ ಭಟ್ಟಾರಕಶ್ರೀ ಭೇಟಿ

Mbd_folkloric

ಮೂಡುಬಿದಿರೆ: ಹಾವೇರಿಯಲ್ಲಿರುವ ಕರ್ನಾಟಕ ಜಾನಪದ ವಿಶ್ವ ವಿದ್ಯಾಲಯಕ್ಕೆ ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮಂಗಳವಾರ ಭೇಟಿ ನೀಡಿದರು.

ಕುಲಪತಿ ಡಾ. ಟಿ. ಎಂ ಭಾಸ್ಕರ್ ಅವರು ಸ್ವಾಮೀಜಿಯವರಿಗೆ ವಸ್ತು ಸಂಗ್ರಹಾಲಯ ವಿವಿಧ ಚಟುವಟಿಕೆಗಳ ಬಗ್ಗೆ ವಾಹಿತಿ ನೀಡಿದರು. ಮುಂದಿನ ದಿನಗಳಲ್ಲಿ ಧವಳತ್ರಯ ಜೈನ ಕಾಶಿ ಟ್ರಸ್ಟ್ ಆಶ್ರಯದಲ್ಲಿ ರಾಜ್ಯಮಟ್ಟದ ಜಾನಪದ ಕಮ್ಮಟ ಆಯೋಜಿಸುವ ಕುರಿತು ಕುಲಪತಿಗಳೊಂದಿಗೆ ಸ್ವಾಮೀಜಿ ಸವಾಲೋಚಿಸಿದರು. ಸ್ವಾಮೀಜಿಯವರನ್ನು ಗೌರವಿಸಲಾಯಿತು.

ಪ್ರಮುಖರಾದ ಡಾ.ಪ್ರೇಮ್ ಕುವಾರ್, ಡಾ.ವೆಂಕನ್ ಗೌಡ, ಡಾ.ರಾಜಶೇಖರ್, ಷಹಾಜನ್ ಮುದ ಕವಿ, ಪ್ರೊ.ಭುವನ್ ಅಕ್ಕೋಳೆ, ಸೋಮಶೇಖರ್, ಪ್ರಮೋದ್, ಮಹಾವೀರ ಜೈನ್ ಉಪಸ್ಥಿತರಿದ್ದರು.

ಫೆ.26ರಂದು ವಿವೇಕ ಕಾಯಕರತ್ನ ಪ್ರಶಸ್ತಿ ಪ್ರದಾನ

ಪಡುಪೆರಾರ ಕುಡುಮದ ಡ್ಯಾಂ ಉದ್ಘಾಟನೆ

 

Share This Article

ಅಪ್ಪಿತಪ್ಪಿಯೂ ಈ ಆಹಾರಗಳನ್ನು ತುಪ್ಪದೊಂದಿಗೆ ಸೇವಿಸಬೇಡಿ; ಉತ್ತಮ ಆರೋಗ್ಯಕ್ಕಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಭಾರತೀಯ ಪಾಕಪದ್ಧತಿಯಲ್ಲಿ ತುಪ್ಪಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಆಯುರ್ವೇದದಲ್ಲಿ ತುಪ್ಪವು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ…

ಕಾಫಿ ಕುಡಿಯುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಪ್ರಪಂಚದಾದ್ಯಂತ ಕಾಫಿ ಪ್ರಿಯರನ್ನು ಕಾಣಬಹುದು. ಇಲ್ಲಿಯವರೆಗೆ ಕಾಫಿಯ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆದಿದ್ದು, ಇದು ಅದರ…

ಕಪ್ಪು ದ್ರಾಕ್ಷಿ vs ಹಸಿರು ದ್ರಾಕ್ಷಿ.. ಆರೋಗ್ಯಕ್ಕೆ ಯಾವುದು ಉತ್ತಮ..? grapes

grapes: ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಈ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಹಸಿರು…