ಈ ಚಿತ್ರ ನನಗೆ ಮರು ಜನ್ಮ ನೀಡಿದೆ; ಭಾವುಕರಾದ ನಿರ್ದೇಶಕ ಮೆಹರ್ ರಮೇಶ್
ಆಂಧ್ರಪ್ರದೇಶ: ಮೆಗಾ ಸ್ಟಾರ್ ಚಿರಂಜೀವಿ ನಟನೆಯ ‘ಭೋಲಾ ಶಂಕರ್’ ಚಿತ್ರದ ಪ್ರಿ-ರಿಲೀಸ್ ಈವೆಂಟ್ನಲ್ಲಿ ಮಾತನಾಡಿದ ನಿರ್ದೇಶಕ ಮೆಹರ್ ರಮೇಶ್, ಈ ಚಿತ್ರ ನನಗೆ ಮರು ಜನ್ಮ ನೀಡಿದೆ ಎಂದು ಹೇಳುವ ಮೂಲಕ ವೇದಿಕೆಯ ಮೇಲೆ ಭಾವುಕರಾಗಿದ್ದಾರೆ. ಇದನ್ನೂ ಓದಿ: ಗ್ರಾ.ಪಂ. ಅಧ್ಯಕ್ಷರಾದ ಮುಸ್ಲಿಂ ವ್ಯಕ್ತಿ; 19 ಜನರಿಂದ ರಾಜೀನಾಮೆ! ಭೋಕಾ ಶಂಕರ್ ಚಿತ್ರ ವೇದಾಲಂನ ರಿಮೇಕ್ ಆಗಿದ್ದು, ಚಿತ್ರದ ಪ್ರಿ-ರಿಲೀಸ್ ಕಾರ್ಯಕ್ರಮ ಭಾನುವಾರ ಹೈದರಾಬಾದ್ನಲ್ಲಿ ಯಶಸ್ವಿಯಾಗಿ ನಡೆಯಿತು. ಈ ವೇಳೆ ವೇದಿಕೆಯ ಮೇಲೆ ಸಿನಿಮಾ ಕುರಿತು ಮಾತನಾಡಿದ ನಿರ್ದೇಶಕ … Continue reading ಈ ಚಿತ್ರ ನನಗೆ ಮರು ಜನ್ಮ ನೀಡಿದೆ; ಭಾವುಕರಾದ ನಿರ್ದೇಶಕ ಮೆಹರ್ ರಮೇಶ್
Copy and paste this URL into your WordPress site to embed
Copy and paste this code into your site to embed