ಭೂಮಿ- ಕಾವೇರಿ ತಂತ್ರಾಂಶ ಸರ್ವರ್ ಡೌನ್: ಜನರ ಪರದಾಟ, ಸರ್ಕಾರಕ್ಕೆ ಹಿಡಿಶಾಪ
ಬೆಂಗಳೂರು: ಮೂರ್ನಾಲ್ಕು ದಿನಗಳಿಂದ ಕಂದಾಯ ಇಲಾಖೆಯ ‘ಭೂಮಿ’ ವೆಬ್ಸೈಟ್ ಮತ್ತು ನೋಂದಣಿ ಮುದ್ರಾಂಕ ಇಲಾಖೆ ‘ಕಾವೇರಿ’ ತಂತ್ರಾಂಶ ಸರ್ವರ್ಡೌನ್ ಆಗಿದೆ. ದಿನನಿತ್ಯದ ಕೆಲಸ ಕಾರ್ಯಗಳಿಗೆ ಅಡ್ಡಿ ಉಂಟಾಗಿ ಸಾರ್ವಜನಿಕರು ಪರದಾಡುತ್ತಿದ್ದಾರೆ. ರಾಜ್ಯ ವ್ಯಾಪಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ತಂತ್ರಾಂಶ ಸ್ಥಗಿತವಾಗಿದೆ. ಉಪ ನೋಂದಣಿ ಕಚೇರಿಯಲ್ಲಿ ಯಾವುದೇ ನೋಂದಣಿ ನಡೆಯುತ್ತಿಲ್ಲ. ಕ್ರಯ, ದಾನ, ಹಕ್ಕುಪತ್ರ ಬಿಡುಗಡೆ, ಮದುವೆ ನೋಂದಣಿ ಇನ್ನಿತರ ಕೆಲಸಕ್ಕೆ ಬಂದಿದ್ದ ಜನರು ಸರ್ವರ್ ಕೈಕೊಟ್ಡ ಹಿನ್ನೆಲೆಯಲ್ಲಿ ಗಂಟೆಗಟ್ಟಲೇ ಕಾದು ವಾಪಸ್ ಹೋಗುತ್ತಿದ್ದ ದೃಶ್ಯ … Continue reading ಭೂಮಿ- ಕಾವೇರಿ ತಂತ್ರಾಂಶ ಸರ್ವರ್ ಡೌನ್: ಜನರ ಪರದಾಟ, ಸರ್ಕಾರಕ್ಕೆ ಹಿಡಿಶಾಪ
Copy and paste this URL into your WordPress site to embed
Copy and paste this code into your site to embed