ಸದ್ಯಕ್ಕಿಲ್ಲ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಭೂಮಿಪೂಜೆ, ಕಾರ್ಯಕ್ರಮ ಮುಂದೂಡಿದ ತೀರ್ಥಕ್ಷೇತ್ರ ಟ್ರಸ್ಟ್​

ನವದೆಹಲಿ: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣಕ್ಕೆ ನೆರವೇರಿಸಬೇಕಾಗಿದ್ದ ಭೂಮಿಪೂಜೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ರಾಮಮ ಮಂದಿರ ನಿರ್ಮಾಣಕ್ಕಾಗಿ ರಚಿಸಲಾಗಿರುವ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​ ಈ ನಿರ್ಧಾರ ಪ್ರಕಟಿಸಿದೆ.ಏಪ್ರಿಲ್​ 30ರಂದು ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣ ಕಾಮಗಾರಿ ಆರಂಭಿಸಲು ಉದ್ದೇಶಿಸಿ ಭೂಮಿಪೂಜೆ ಕಾರ್ಯಕ್ರಮವನ್ನು ಟ್ರಸ್ಟ್​ ಹಮ್ಮಿಕೊಂಡಿತ್ತು. ಆದರೆ, ದೇಶವನ್ನು ಕರೊನಾ ಸಂಕಷ್ಟದಿಂದ ಪಾರು ಮಾಡಲು ಲಾಕ್​ಡೌನ್​ ಅವಧಿಯನ್ನು ಮೇ 3ರವರೆಗೆ ವಿಸ್ತರಿಸಲಾಗಿದೆ. ಈ ಅವಧಿಯಲ್ಲಿ ಕಾರ್ಯಕ್ರಮ ನಡೆಸಲಾಗದು. ಹೀಗಾಗಿ ಮುಂದೂಡಲು ನಿರ್ಧರಿಸಲಾಯಿತು ಎಂದು ಟ್ರಸ್ಟ್​ ಸದಸ್ಯರು ತಿಳಿಸಿದ್ದಾರೆ. ಆದರೆ, ಕಾರ್ಯಕ್ರಮದ … Continue reading ಸದ್ಯಕ್ಕಿಲ್ಲ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಭೂಮಿಪೂಜೆ, ಕಾರ್ಯಕ್ರಮ ಮುಂದೂಡಿದ ತೀರ್ಥಕ್ಷೇತ್ರ ಟ್ರಸ್ಟ್​