ಬೀದರ್​ ಕ್ಷೇತ್ರಕ್ಕೆ ಈಶ್ವರ್​ ಖಂಡ್ರೆ ಪುತ್ರನ ಹೆಸರು ಫೈನಲ್​; ಸಿಎಂ-ಡಿಸಿಎಂ ಭೇಟಿಯಾಗಿ ಅಭಿನಂದಿಸಿದ ಸಾಗರ್​

ಬೆಂಗಳೂರು: ಲೋಕಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಈಗಾಗಲೇ ಕಾಂಗ್ರೆಸ್​ ಪಕ್ಷ ಕರ್ನಾಟಕದಲ್ಲಿ ಏಳು ಹುರಿಯಾಳುಗಳ ಹೆಸರನ್ನು ಘೋಷಿಸಿ 21 ಕ್ಷೇತ್ರಗಳ ಅಭ್ಯರ್ಥಿಗಳನ್ನು ಬಾಕಿ ಉಳಿಸಿಕೊಂಡಿದೆ. ಶುಕ್ರವಾರ ಅಥವಾ ಶನಿವಾರ ಬಾಕಿ ಉಳಿಸಿಕೊಂಡಿರುವ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್​ ಘೋಷಿಸಲಿದೆ ಎಂದು ತಿಳಿದು ಬಂದಿದೆ. ಅಭ್ಯರ್ಥಿಗಳ ಆಯ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್​ ನಾಯಕರು ಈಗಾಗಲೇ ಒಂದು ಸುತ್ತಿನ ಸಭೆ ನಡೆಸಿದ್ದು ಈಗಾಗಲೇ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದ್ದು, ನಾಲ್ಕು ಕ್ಷೇತ್ರಗಳಿಗೆ ಬಾಕಿ ಉಳಿಸಿಕೊಳ್ಳಲಾಗಿದೆ. ಅದರಂತೆ ಬೀದರ್​ … Continue reading ಬೀದರ್​ ಕ್ಷೇತ್ರಕ್ಕೆ ಈಶ್ವರ್​ ಖಂಡ್ರೆ ಪುತ್ರನ ಹೆಸರು ಫೈನಲ್​; ಸಿಎಂ-ಡಿಸಿಎಂ ಭೇಟಿಯಾಗಿ ಅಭಿನಂದಿಸಿದ ಸಾಗರ್​