ಕರೊನಾ ಲಾಕ್​ಡೌನ್​ ನಿಯಮ ಉಲ್ಲಂಘಿಸಿದವರಿಗೆ ಬಿಗ್​ರಿಲೀಫ್​? ದೂರು ವಾಪಸ್​ ಪಡೆಯಲು ಸರ್ಕಾರ ಚಿಂತನೆ

ತುಮಕೂರು: ಕರೊನಾ ಲಾಕ್​ಡೌನ್​ ಸಂದರ್ಭದಲ್ಲಿ ರಸ್ತೆಗಿಳಿದ ಸಾರ್ವಜನಿಕರ ಮೇಲೆ ದಾಖಲಾದ ದೂರುಗಳನ್ನು ವಾಪಸ್​ ಪಡೆಯಲು ಸರ್ಕಾರ ಚಿಂತನೆ ನಡೆಸಿದೆ. ಈ ಕುರಿತು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಮಾಹಿತಿ ನೀಡಿದ್ದಾರೆ. ಚಿಕ್ಕನಾಯಕನಹಳ್ಳಿಯಲ್ಲಿ ಪೊಲೀಸ್​ ಠಾಣೆ ಕಟ್ಟಡ ಉದ್ಘಾಟಿಸಲು ಬುಧವಾರ ಆಗಮಿಸಿದ್ದ ಮಾಧುಸ್ವಾಮಿ, ಈ ವೇಳೆ ಮಾತನಾಡುತ್ತಾ ಕರೊನಾ ಸಂದರ್ಭದಲ್ಲಿ ನಿಯಮ ಉಲ್ಲಂಘಿಸಿರುವ ಸಾವಿರಾರು ಪ್ರಕರಣಗಳು ನ್ಯಾಯಾಲಯದಲ್ಲಿ ಒತ್ತಡಕ್ಕೆ ಕಾರಣವಾಗಿವೆ ಎಂದರು. ಕರೊನಾ ನಿಬಂಧಗಳನ್ನು ಉಲ್ಲಂಘನೆ ಮಾಡಿದ ಸಾರ್ವಜನಿಕರ ವಿರುದ್ಧ ದಾಖಲಿಸಲಾಗಿದ್ದ ಮೊಕದ್ದಮೆಗಳನ್ನು ಹಿಂತೆಗೆಯುವ ಅಗತ್ಯವಿದೆ. ಇದರಿಂದ ಪೊಲೀಸ್​ ಇಲಾಖೆ, … Continue reading ಕರೊನಾ ಲಾಕ್​ಡೌನ್​ ನಿಯಮ ಉಲ್ಲಂಘಿಸಿದವರಿಗೆ ಬಿಗ್​ರಿಲೀಫ್​? ದೂರು ವಾಪಸ್​ ಪಡೆಯಲು ಸರ್ಕಾರ ಚಿಂತನೆ