ಕರೊನಾ ಲಾಕ್ಡೌನ್ ನಿಯಮ ಉಲ್ಲಂಘಿಸಿದವರಿಗೆ ಬಿಗ್ರಿಲೀಫ್? ದೂರು ವಾಪಸ್ ಪಡೆಯಲು ಸರ್ಕಾರ ಚಿಂತನೆ
ತುಮಕೂರು: ಕರೊನಾ ಲಾಕ್ಡೌನ್ ಸಂದರ್ಭದಲ್ಲಿ ರಸ್ತೆಗಿಳಿದ ಸಾರ್ವಜನಿಕರ ಮೇಲೆ ದಾಖಲಾದ ದೂರುಗಳನ್ನು ವಾಪಸ್ ಪಡೆಯಲು ಸರ್ಕಾರ ಚಿಂತನೆ ನಡೆಸಿದೆ. ಈ ಕುರಿತು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಮಾಹಿತಿ ನೀಡಿದ್ದಾರೆ. ಚಿಕ್ಕನಾಯಕನಹಳ್ಳಿಯಲ್ಲಿ ಪೊಲೀಸ್ ಠಾಣೆ ಕಟ್ಟಡ ಉದ್ಘಾಟಿಸಲು ಬುಧವಾರ ಆಗಮಿಸಿದ್ದ ಮಾಧುಸ್ವಾಮಿ, ಈ ವೇಳೆ ಮಾತನಾಡುತ್ತಾ ಕರೊನಾ ಸಂದರ್ಭದಲ್ಲಿ ನಿಯಮ ಉಲ್ಲಂಘಿಸಿರುವ ಸಾವಿರಾರು ಪ್ರಕರಣಗಳು ನ್ಯಾಯಾಲಯದಲ್ಲಿ ಒತ್ತಡಕ್ಕೆ ಕಾರಣವಾಗಿವೆ ಎಂದರು. ಕರೊನಾ ನಿಬಂಧಗಳನ್ನು ಉಲ್ಲಂಘನೆ ಮಾಡಿದ ಸಾರ್ವಜನಿಕರ ವಿರುದ್ಧ ದಾಖಲಿಸಲಾಗಿದ್ದ ಮೊಕದ್ದಮೆಗಳನ್ನು ಹಿಂತೆಗೆಯುವ ಅಗತ್ಯವಿದೆ. ಇದರಿಂದ ಪೊಲೀಸ್ ಇಲಾಖೆ, … Continue reading ಕರೊನಾ ಲಾಕ್ಡೌನ್ ನಿಯಮ ಉಲ್ಲಂಘಿಸಿದವರಿಗೆ ಬಿಗ್ರಿಲೀಫ್? ದೂರು ವಾಪಸ್ ಪಡೆಯಲು ಸರ್ಕಾರ ಚಿಂತನೆ
Copy and paste this URL into your WordPress site to embed
Copy and paste this code into your site to embed