ಸಿಎಂ ಸಸ್ಪೆನ್ಸ್: ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್​​​​ಗಢದಲ್ಲಿ ನಡೆಯುತ್ತಿರುವ ಈ ರಾಜಕೀಯ ಘಟನೆಗಳ ಅರ್ಥವೇನು?

ನವದೆಹಲಿ: ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದಂತೆ ಇನ್ನೂ ನಿರ್ಧಾರ ಕೈಗೊಂಡಿಲ್ಲ. ಪ್ರಧಾನಿ ಮೋದಿ ಅವರೇ ಅಮಿತ್ ಶಾ ಮತ್ತು ಜೆಪಿ ನಡ್ಡಾ ಅವರೊಂದಿಗೆ ಮುಂದಿನ ಸಿಎಂ ಬಗ್ಗೆ ವಿಚಾರ ಮಂಥನ ನಡೆಸಲಿದ್ದಾರೆ. ಬುಧವಾರ ಕೂಡ ಪ್ರಧಾನಿ ಮೋದಿ ಅವರು ಅಮಿತ್ ಶಾ ಅವರೊಂದಿಗೆ ಸುಮಾರು ಒಂದೂವರೆ ಗಂಟೆಗಳ ಕಾಲ ಚಿಂತನ ಮಂಥನ ನಡೆಸಿದರು. ಏತನ್ಮಧ್ಯೆ, ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿರುವ 10 ಸಂಸದರು ನಿನ್ನೆ ಜೆಪಿ ನಡ್ಡಾ ಅವರಿಗೆ ರಾಜೀನಾಮೆ ಸಲ್ಲಿಸಿ ಪ್ರಧಾನಿ ಮೋದಿ … Continue reading ಸಿಎಂ ಸಸ್ಪೆನ್ಸ್: ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್​​​​ಗಢದಲ್ಲಿ ನಡೆಯುತ್ತಿರುವ ಈ ರಾಜಕೀಯ ಘಟನೆಗಳ ಅರ್ಥವೇನು?