ಸಾಗರದ ಭಜರಂಗದಳ ಕಾರ್ಯಕರ್ತನ ಹತ್ಯೆ ಯತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್…!
ಶಿವಮೊಗ್ಗ: ಸಾಗರದಲ್ಲಿ ಭಜರಂಗದಳದ ಕಾರ್ಯಕರ್ತನ ಹತ್ಯೆ ಯತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇದೀಗ ಶಿವಮೊಗ್ಗದ ಎಸ್ಪಿ ಜಿ.ಕೆ.ಮಿಥುನ್ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಸಾಗರದಲ್ಲಿ ನಡೆದಿರುವ ಭಜರಂಗದಳದ ಕಾರ್ಯಕರ್ತನ ಮೇಲೆ ದಾಳಿ ವೈಯಕ್ತಿಕವಾದುದು. ಬಜರಂಗದಳ ಕಾರ್ಯಕರ್ತ ಸುನಿಲ್ ಕಳೆದ ನಾಲ್ಕೈದು ತಿಂಗಳಿನಿಂದ ಸಮೀರ್ ಸಹೋದರಿಗೆ ಚುಡಾಯಿಸುತ್ತಿದ್ದ. ಈ ಸಂಬಂಧ ಸಮೀರ್, ಸುನಿಲ್ಗೆ ವಾರ್ನ್ ಮಾಡಿದ್ದ. ಭಜರಂಗದಳ ಕಾರ್ಯಕರ್ತ ಸುನಿಲ್ ಈ ಹಿಂದೆ ಸಮೀರ್ ತಂಗಿಯ ಫೋನ್ ನಂಬರ್ ಕೇಳಿದ್ದ. ಇದು ಸಮೀರ್ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ … Continue reading ಸಾಗರದ ಭಜರಂಗದಳ ಕಾರ್ಯಕರ್ತನ ಹತ್ಯೆ ಯತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್…!
Copy and paste this URL into your WordPress site to embed
Copy and paste this code into your site to embed