ಸಾಗರದ ಭಜರಂಗದಳ ಕಾರ್ಯಕರ್ತನ ಹತ್ಯೆ ಯತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್…!

ಶಿವಮೊಗ್ಗ: ಸಾಗರದಲ್ಲಿ ಭಜರಂಗದಳದ ಕಾರ್ಯಕರ್ತನ ಹತ್ಯೆ ಯತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇದೀಗ ಶಿವಮೊಗ್ಗದ ಎಸ್​ಪಿ ಜಿ.ಕೆ.ಮಿಥುನ್ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಸಾಗರದಲ್ಲಿ ನಡೆದಿರುವ ಭಜರಂಗದಳದ ಕಾರ್ಯಕರ್ತನ ಮೇಲೆ ದಾಳಿ ವೈಯಕ್ತಿಕವಾದುದು. ಬಜರಂಗದಳ ಕಾರ್ಯಕರ್ತ ಸುನಿಲ್ ಕಳೆದ ನಾಲ್ಕೈದು ತಿಂಗಳಿನಿಂದ ಸಮೀರ್ ಸಹೋದರಿಗೆ ಚುಡಾಯಿಸುತ್ತಿದ್ದ. ಈ ಸಂಬಂಧ ಸಮೀರ್, ಸುನಿಲ್​ಗೆ ವಾರ್ನ್ ಮಾಡಿದ್ದ. ಭಜರಂಗದಳ ಕಾರ್ಯಕರ್ತ ಸುನಿಲ್ ಈ ಹಿಂದೆ ಸಮೀರ್ ತಂಗಿಯ ಫೋನ್​ ನಂಬರ್ ಕೇಳಿದ್ದ. ಇದು ಸಮೀರ್ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ … Continue reading ಸಾಗರದ ಭಜರಂಗದಳ ಕಾರ್ಯಕರ್ತನ ಹತ್ಯೆ ಯತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್…!