ಧರ್ಮಸ್ಥಳಕ್ಕೆ ಭೇಟಿ ನೀಡಿದ ‘ಬಿಗ್ಬಾಸ್ ವಿನ್ನರ್’ ಮಂಜು ಪಾವಗಡ
ಮಂಗಳೂರು: ಕನ್ನಡ ಬಿಗ್ ಬಾಸ್ ಸೀಸನ್ 8 ವಿನ್ನರ್ ಮಂಜು ಪಾವಗಡ ಕುಟುಂಬ ಸಮೇತರಾಗಿ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇಷ್ಟ ದೇವರು ಮಂಜುನಾಥ ಸ್ವಾಮಿ ದರ್ಶನ ಪಡೆದ ಮಂಜು ಪಾವಗಡ, ನಂತರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಟ್ರೋಫಿ ಗೆದ್ದ ಬಳಿಕ ಮೊದಲ ಬಾರಿಗೆ ತಂದೆ-ತಾಯಿ ಮತ್ತು ಕುಟುಂಬಸ್ಥರ ಜೊತೆ ಧರ್ಮಸ್ಥಳ ಸನ್ನಿಧಿಗೆ ಬಂದು ಮಂಜುನಾಥ ಸ್ವಾಮಿಯ ಆಶೀರ್ವಾದ ಪಡೆದಿದ್ದಾರೆ. ಕುಟುಂಬಸ್ಥರ ಜೊತೆ ಮಜಾ … Continue reading ಧರ್ಮಸ್ಥಳಕ್ಕೆ ಭೇಟಿ ನೀಡಿದ ‘ಬಿಗ್ಬಾಸ್ ವಿನ್ನರ್’ ಮಂಜು ಪಾವಗಡ
Copy and paste this URL into your WordPress site to embed
Copy and paste this code into your site to embed