8 ವರ್ಷದಲ್ಲಿ ಕಟ್ಟಿದ ಸೇತುವೆ ಒಂದು ತಿಂಗಳೂ ಉಳಿಯಲಿಲ್ಲ; ಕುಸಿದುಬಿದ್ದ ಬೆನ್ನಲ್ಲೇ ಸಿಎಂ ವಿರುದ್ಧ ಆಕ್ರೋಶ
ಪಟನಾ: ಬಿಹಾರ್ದ ಗೋಪಾಲ್ಗಂಜ್ನಲ್ಲಿ ಗಂಡಕ್ ನದಿಗೆ ಹಾಕಲಾದ ಸತ್ತರ್ಘಾಟ್ ಸೇತುವೆ ಒಂದು ಭಾಗ ಕುಸಿದು ಬಿದ್ದಿದೆ. ಒಂದು ತಿಂಗಳ ಹಿಂದಷ್ಟೇ ಈ ಸೇತುವೆಯನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಉದ್ಘಾಟನೆ ಮಾಡಿದ್ದರು. ಒಂದೇ ತಿಂಗಳಲ್ಲಿ ಕುಸಿದು ಬಿದ್ದ ಸೇತುವೆಯನ್ನು ಇದೀಗ ಅಲ್ಲಿನ ರಾಜಕೀಯ ಮುಖಂಡರು ಮುಖ್ಯವಸ್ತುವನ್ನಾಗಿಟ್ಟುಕೊಂಡು, ಸರ್ಕಾರವನ್ನು ದೂಷಿಸುತ್ತಿದ್ದಾರೆ. ಬಿಹಾರದಲ್ಲಿ ವಿಪರೀತ ಮಳೆಯಾಗುತ್ತಿದ್ದು, ನದಿಯ ನೀರಿನ ಮಟ್ಟ ಏರುತ್ತಿದೆ. ಮಳೆ ನೀರಿನ ರಭಸಕ್ಕೆ ಈ ಸೇತುವೆಯೂ ಕೊಚ್ಚಿಕೊಂಡು ಹೋಗಿದೆ. ಸೇತುವೆ ಕೊಚ್ಚಿಕೊಂಡು ಹೋಗುತ್ತಿದ್ದಂತೆ ಪ್ರತಿಪಕ್ಷ ನಾಯಕ ತೇಜಸ್ವಿ … Continue reading 8 ವರ್ಷದಲ್ಲಿ ಕಟ್ಟಿದ ಸೇತುವೆ ಒಂದು ತಿಂಗಳೂ ಉಳಿಯಲಿಲ್ಲ; ಕುಸಿದುಬಿದ್ದ ಬೆನ್ನಲ್ಲೇ ಸಿಎಂ ವಿರುದ್ಧ ಆಕ್ರೋಶ
Copy and paste this URL into your WordPress site to embed
Copy and paste this code into your site to embed