8 ವರ್ಷದಲ್ಲಿ ಕಟ್ಟಿದ ಸೇತುವೆ ಒಂದು ತಿಂಗಳೂ ಉಳಿಯಲಿಲ್ಲ; ಕುಸಿದುಬಿದ್ದ ಬೆನ್ನಲ್ಲೇ ಸಿಎಂ ವಿರುದ್ಧ ಆಕ್ರೋಶ

ಪಟನಾ: ಬಿಹಾರ್​ದ ಗೋಪಾಲ್​ಗಂಜ್​ನಲ್ಲಿ ಗಂಡಕ್​ ನದಿಗೆ ಹಾಕಲಾದ ಸತ್ತರ್​ಘಾಟ್ ಸೇತುವೆ ಒಂದು ಭಾಗ ಕುಸಿದು ಬಿದ್ದಿದೆ. ಒಂದು ತಿಂಗಳ ಹಿಂದಷ್ಟೇ ಈ ಸೇತುವೆಯನ್ನು ಮುಖ್ಯಮಂತ್ರಿ ನಿತೀಶ್​ ಕುಮಾರ್​ ಅವರು ಉದ್ಘಾಟನೆ ಮಾಡಿದ್ದರು. ಒಂದೇ ತಿಂಗಳಲ್ಲಿ ಕುಸಿದು ಬಿದ್ದ ಸೇತುವೆಯನ್ನು ಇದೀಗ ಅಲ್ಲಿನ ರಾಜಕೀಯ ಮುಖಂಡರು ಮುಖ್ಯವಸ್ತುವನ್ನಾಗಿಟ್ಟುಕೊಂಡು, ಸರ್ಕಾರವನ್ನು ದೂಷಿಸುತ್ತಿದ್ದಾರೆ. ಬಿಹಾರದಲ್ಲಿ ವಿಪರೀತ ಮಳೆಯಾಗುತ್ತಿದ್ದು, ನದಿಯ ನೀರಿನ ಮಟ್ಟ ಏರುತ್ತಿದೆ. ಮಳೆ ನೀರಿನ ರಭಸಕ್ಕೆ ಈ ಸೇತುವೆಯೂ ಕೊಚ್ಚಿಕೊಂಡು ಹೋಗಿದೆ. ಸೇತುವೆ ಕೊಚ್ಚಿಕೊಂಡು ಹೋಗುತ್ತಿದ್ದಂತೆ ಪ್ರತಿಪಕ್ಷ ನಾಯಕ ತೇಜಸ್ವಿ … Continue reading 8 ವರ್ಷದಲ್ಲಿ ಕಟ್ಟಿದ ಸೇತುವೆ ಒಂದು ತಿಂಗಳೂ ಉಳಿಯಲಿಲ್ಲ; ಕುಸಿದುಬಿದ್ದ ಬೆನ್ನಲ್ಲೇ ಸಿಎಂ ವಿರುದ್ಧ ಆಕ್ರೋಶ