ಕಳ್ಳನನ್ನು ಹಿಡಿಯಲು ಬಂದ ಪೊಲೀಸ್ ಅಧಿಕಾರಿಯನ್ನು ಹಿಗ್ಗಾಮುಗ್ಗಾ ಥಳಿಸಿ ಕೊಂದ ಗ್ರಾಮಸ್ಥರು!
ಕೋಲ್ಕತ: ಕಳ್ಳತನ ಪ್ರಕರಣದ ತನಿಖೆಗೆಂದು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ ಬಿಹಾರದ ಪೊಲೀಸ್ ಅಧಿಕಾರಿಯನ್ನು ಗ್ರಾಮಸ್ಥರ ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿ ಕೊಲೆ ಮಾಡಿರುವ ಅಮಾನವೀಯ ಘಟನೆ ಬಂಗಾಳದ ಉತ್ತರ ದಿನಾಜ್ಪುರದಲ್ಲಿ ನಡೆದಿದೆ. ಬಿಹಾರದ ಕಿಶಾನ್ಗಂಜ್ ಪೊಲೀಸ್ ಠಾಣೆಯ ಸ್ಟೇಸನ್ ಹೌಸ್ ಆಫೀಸರ್ ಅಶ್ವಿನ್ ಕುಮಾರ್ ಮೃತ ದುರ್ದೈವಿ. ಉತ್ತರ ದಿನಾಜ್ಪುರ್ನ ಗೋಲ್ಪೋಖರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಗ್ರಾಮದಲ್ಲಿ ಘಟನೆ ನಡೆದಿದೆ. ಈ ಗ್ರಾಮದ ಗುಂಪೊಂದು ಅಶ್ವಿನ್ ಅವರನ್ನು ಹಿಡಿದು ಥಳಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ … Continue reading ಕಳ್ಳನನ್ನು ಹಿಡಿಯಲು ಬಂದ ಪೊಲೀಸ್ ಅಧಿಕಾರಿಯನ್ನು ಹಿಗ್ಗಾಮುಗ್ಗಾ ಥಳಿಸಿ ಕೊಂದ ಗ್ರಾಮಸ್ಥರು!
Copy and paste this URL into your WordPress site to embed
Copy and paste this code into your site to embed