ಕಳ್ಳನನ್ನು ಹಿಡಿಯಲು ಬಂದ ಪೊಲೀಸ್​ ಅಧಿಕಾರಿಯನ್ನು ಹಿಗ್ಗಾಮುಗ್ಗಾ ಥಳಿಸಿ ಕೊಂದ ಗ್ರಾಮಸ್ಥರು!

ಕೋಲ್ಕತ: ಕಳ್ಳತನ ಪ್ರಕರಣದ ತನಿಖೆಗೆಂದು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ ಬಿಹಾರದ ಪೊಲೀಸ್​ ಅಧಿಕಾರಿಯನ್ನು ಗ್ರಾಮಸ್ಥರ ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿ ಕೊಲೆ ಮಾಡಿರುವ ಅಮಾನವೀಯ ಘಟನೆ ಬಂಗಾಳದ ಉತ್ತರ ದಿನಾಜ್​ಪುರದಲ್ಲಿ ನಡೆದಿದೆ. ಬಿಹಾರದ ಕಿಶಾನ್​ಗಂಜ್​ ಪೊಲೀಸ್​ ಠಾಣೆಯ ಸ್ಟೇಸನ್​ ಹೌಸ್​ ಆಫೀಸರ್​ ಅಶ್ವಿನ್​ ಕುಮಾರ್​ ಮೃತ ದುರ್ದೈವಿ. ಉತ್ತರ ದಿನಾಜ್​ಪುರ್​ನ ಗೋಲ್ಪೋಖರ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಬರುವ ಗ್ರಾಮದಲ್ಲಿ ಘಟನೆ ನಡೆದಿದೆ. ಈ ಗ್ರಾಮದ ಗುಂಪೊಂದು ಅಶ್ವಿನ್​ ಅವರನ್ನು ಹಿಡಿದು ಥಳಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ … Continue reading ಕಳ್ಳನನ್ನು ಹಿಡಿಯಲು ಬಂದ ಪೊಲೀಸ್​ ಅಧಿಕಾರಿಯನ್ನು ಹಿಗ್ಗಾಮುಗ್ಗಾ ಥಳಿಸಿ ಕೊಂದ ಗ್ರಾಮಸ್ಥರು!