ಬೆಂಗಳೂರು: ಬಿಹಾರದ ಕೈಗಾರಿಕಾ ಸಚಿವರು ಹಾಗೂ ಬಿ.ಜೆ.ಪಿ ವಕ್ತಾರರಾದ ಸೈಯದ್ ಷಾನವಾಜ್ ಹುಸೇನ್ ಅವರು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು.
ಸಂಸದ ಬಿ.ವೈ.ರಾಘವೇಂದ್ರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬೆಂಗಳೂರು: ಬಿಹಾರದ ಕೈಗಾರಿಕಾ ಸಚಿವರು ಹಾಗೂ ಬಿ.ಜೆ.ಪಿ ವಕ್ತಾರರಾದ ಸೈಯದ್ ಷಾನವಾಜ್ ಹುಸೇನ್ ಅವರು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು.
ಸಂಸದ ಬಿ.ವೈ.ರಾಘವೇಂದ್ರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
VRL MEDIA PRIVATE LIMITED
1ST FLOOR, GIRIRAJ ANNEXE, CTS NO: 167/2B, CIRCUIT HOUSE ROAD, HUBBALLI DHARWAD , KARNATAKA 580029
email: [email protected]
© Vijayavani