ಬೆಂಗಳೂರು ಮೂಲದ ಪೊಲೀಸ್ ಸಿಬ್ಬಂದಿ-ಪತ್ರಕರ್ತೆ ದಂಪತಿ ಪುತ್ರ ಅಪಘಾತದಲ್ಲಿ ಸಾವು
ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆ ಸ್ನೇಹಿತರೊಂದಿಗೆ ಕನಕಪುರದ ಕಬ್ಬಾಳಮ್ಮ ದೇವಿಯ ದರ್ಶನ ಪಡೆದು ತೆರಳುತ್ತಿದ್ದ ಬೆಂಗಳೂರಿನ ಯುವಕನೊಬ್ಬ ಮಾರ್ಗಮಧ್ಯೆ ಅಪಘಾತಕ್ಕೀಡಾಗಿ ಮೃತಪಟ್ಟ ಘಟನೆ ಶನಿವಾರ ರಾತ್ರಿ ಚನ್ನಪಟ್ಟಣ ಸಮೀಪ ಹಕ್ಕೂರಿನಲ್ಲಿ ಸಂಭವಿಸಿದೆ. ಪೊಲೀಸ್ ಸಿಬ್ಬಂದಿ ಅನಂತರಾಜು ಮತ್ತು ಪತ್ರಕರ್ತೆ ಸುನಿತಾ ದಂಪತಿಯ ದ್ವಿತೀಯ ಪುತ್ರ ರವಿಕಿರಣ್(20) ಮೃತ ದುರ್ದೈವಿ. ಬೆಂಗಳೂರಿನ ಶ್ರೀನಗರದಲ್ಲಿ ವಾಸವಿದ್ದ ರವಿಕಿರಣ್, ಇತ್ತೀಚಿಗಷ್ಟೇ ಹೋಟೆಲ್ ಮ್ಯಾನೇಜ್ಮೆಂಟ್ ಕೋರ್ಸ್ ಮುಗಿಸಿದ್ದ. 4 ತಿಂಗಳ ಹಿಂದಷ್ಟೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದ. ಮಗನ ಆಸೆಯಂತೆ ಬರ್ತ್ಡೇ ದಿನದಂದು ತಾಯಿ ಹೊಸ … Continue reading ಬೆಂಗಳೂರು ಮೂಲದ ಪೊಲೀಸ್ ಸಿಬ್ಬಂದಿ-ಪತ್ರಕರ್ತೆ ದಂಪತಿ ಪುತ್ರ ಅಪಘಾತದಲ್ಲಿ ಸಾವು
Copy and paste this URL into your WordPress site to embed
Copy and paste this code into your site to embed