ಚಿಕ್ಕಪ್ಪನ ಅಂತ್ಯಕ್ರಿಯೆಗೆ ಹೂವು ತರಲು ಹೋದ ಸಹೋದರರು ಮರಳಿದ್ದು ಹೆಣವಾಗಿ!

ಉತ್ತರಕನ್ನಡ: ಶಿರಸಿಯ ಎಸ್​ಬಿಐ ಸರ್ಕಲ್ ಬಳಿ ಇಂದು ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿರಸಿಯ ಗಣೇಶ ನಗರದ ನಿವಾಸಿಗಳಾದ ರವಿಚಂದ್ರ ವಡ್ಡರ್ (34) ಮತ್ತು ಸುನೀಲ್​ ಇಂದೂರ (26) ಮೃತ ದುರ್ದೈವಿಗಳು. ರವಿಚಂದ್ರ ವಡ್ಡರ್ ಅವರ ಚಿಕ್ಕಪ್ಪ ತೀರಿಕೊಂಡಿದ್ದರು. ಅಂತ್ಯಕ್ರಿಯೆಗೆ ಹೂವು ಮತ್ತು ಇತರ ಸಾಮಗ್ರಿ ತರಲೆಂದು ಇವರಿಬ್ಬರು ಬೈಕ್​ನಲ್ಲಿ ತೆರಳುತ್ತಿದ್ದರು. ಇದನ್ನೂ ಓದಿರಿ 8ನೇ ತರಗತಿ ವಿದ್ಯಾರ್ಥಿ ಜತೆ ಓಡಿಹೋದ ಮೂರು ಮಕ್ಕಳ ತಾಯಿ! 1 ವರ್ಷದ ರಹಸ್ಯ ಬಿಚ್ಚಿಟ್ಟ … Continue reading ಚಿಕ್ಕಪ್ಪನ ಅಂತ್ಯಕ್ರಿಯೆಗೆ ಹೂವು ತರಲು ಹೋದ ಸಹೋದರರು ಮರಳಿದ್ದು ಹೆಣವಾಗಿ!