ಚಿಕ್ಕಪ್ಪನ ಅಂತ್ಯಕ್ರಿಯೆಗೆ ಹೂವು ತರಲು ಹೋದ ಸಹೋದರರು ಮರಳಿದ್ದು ಹೆಣವಾಗಿ!
ಉತ್ತರಕನ್ನಡ: ಶಿರಸಿಯ ಎಸ್ಬಿಐ ಸರ್ಕಲ್ ಬಳಿ ಇಂದು ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿರಸಿಯ ಗಣೇಶ ನಗರದ ನಿವಾಸಿಗಳಾದ ರವಿಚಂದ್ರ ವಡ್ಡರ್ (34) ಮತ್ತು ಸುನೀಲ್ ಇಂದೂರ (26) ಮೃತ ದುರ್ದೈವಿಗಳು. ರವಿಚಂದ್ರ ವಡ್ಡರ್ ಅವರ ಚಿಕ್ಕಪ್ಪ ತೀರಿಕೊಂಡಿದ್ದರು. ಅಂತ್ಯಕ್ರಿಯೆಗೆ ಹೂವು ಮತ್ತು ಇತರ ಸಾಮಗ್ರಿ ತರಲೆಂದು ಇವರಿಬ್ಬರು ಬೈಕ್ನಲ್ಲಿ ತೆರಳುತ್ತಿದ್ದರು. ಇದನ್ನೂ ಓದಿರಿ 8ನೇ ತರಗತಿ ವಿದ್ಯಾರ್ಥಿ ಜತೆ ಓಡಿಹೋದ ಮೂರು ಮಕ್ಕಳ ತಾಯಿ! 1 ವರ್ಷದ ರಹಸ್ಯ ಬಿಚ್ಚಿಟ್ಟ … Continue reading ಚಿಕ್ಕಪ್ಪನ ಅಂತ್ಯಕ್ರಿಯೆಗೆ ಹೂವು ತರಲು ಹೋದ ಸಹೋದರರು ಮರಳಿದ್ದು ಹೆಣವಾಗಿ!
Copy and paste this URL into your WordPress site to embed
Copy and paste this code into your site to embed