ಭೀಕರ ಅಪಘಾತ: ಗಂಡ-ಹೆಂಡತಿ ಇಬ್ಬರೂ ಸ್ಥಳದಲ್ಲೇ ಸಾವು..

ಚಿಕ್ಕಬಳ್ಳಾಪುರ: ಭೀಕರ ಅಪಘಾತವೊಂದರಲ್ಲಿ ಗಂಡ ಹೆಂಡತಿ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾದ ಪ್ರಕರಣವೊಂದು ನಡೆದಿದೆ. ಮೃತಪಟ್ಟಿರುವ ಇಬ್ಬರೂ ಶಿಕ್ಷಕರಾಗಿ ಉದ್ಯೋಗದಲ್ಲಿದ್ದರು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದೆ. ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ದೊಡ್ಡಗಂಜೂರು ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ದ್ವಿಚಕ್ರವಾಹನಕ್ಕೆ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ಈ ದಂಪತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ದಯಾನಂದ (45) ಮತ್ತು ರಾಜೇಶ್ವರಿ (40) ಸಾವಿಗೀಡಾದ ದಂಪತಿ. ಪತಿ ಶ್ರೀನಿವಾಸಪುರ ತಾಲೂಕಿನ ಅರಿಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಾಗೂ ಪತ್ನಿ … Continue reading ಭೀಕರ ಅಪಘಾತ: ಗಂಡ-ಹೆಂಡತಿ ಇಬ್ಬರೂ ಸ್ಥಳದಲ್ಲೇ ಸಾವು..