More

    ಮಡಿಕೇರಿಯಲ್ಲಿ ಭೀಕರ ಅಪಘಾತ; ಕೆಎಸ್​ಆರ್​ಟಿಸಿ ಬಸ್ಸಿಗೆ ಯುವಕ ಬಲಿ

    ಕೊಡಗು: ಕೆಎಸ್​ಆರ್​ಟಿಸಿ ಬಸ್ಸು ಮತ್ತು ಬೈಕ್​ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಯುವಕನೋರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಡಿಕೇರಿ ತಾಲೂಕಿನಲ್ಲಿ ನಡೆದಿದೆ.

    ಬಸ್ಸು ಮಡಿಕೇರಿಯಿಂದ ಮಂಗಳೂರಿಗೆ ಹೋಗುತ್ತಿತ್ತು. ಈ ವೇಳೆ ತಾಳತಮನೆ ಸಮೀಪ ಅಪಘಾತ ಸಂಭವಿಸಿದೆ. ತಾಲೂಕಿ‌ ಮದೆ ಗ್ರಾಮದ ಕೀರ್ತನ್ ಬಸ್ಸಿಗೆ ಸಿಕ್ಕು ಗಂಭೀರ ಗಾಯಾಳುವಾಗಿದ್ದಾನೆ. ತಕ್ಷಣವೇ ಆತನನ್ನು ಮಂಗಳೂರಿಗೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಮಾರ್ಗ ಮಧ್ಯೆಯೇ ಆತ ಕೊನೆಯುಸಿರೆಳೆದಿದ್ದಾನೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

    ಬಿಜೆಪಿ ಹಿರಿಯ ಶಾಸಕ ಹೃದಯಾಘಾತಕ್ಕೆ ಬಲಿ; ಗಣ್ಯರ ಸಂತಾಪ

    48 ಗಂಟೆಗಳಲ್ಲಿ 9 ಕಾಮುಕರಿಂದ 13 ಬಾರಿ ರೇಪ್​: ನರಕಯಾತನೆ ಬಿಚ್ಚಿಟ್ಟ 9ನೇ ತರಗತಿ ವಿದ್ಯಾರ್ಥಿನಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts