ರಾಣೆಬೆನ್ನೂರ: ಎನ್ಡ್ಲ್ಯೂಕೆಎಸ್ಆರ್ಟಿಸಿ ಬಸ್ವೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೆ ಮೃತಪಟ್ಟ ಟನೆ ನಗರದ ಹೊರವಲಯದ ಜಾನುವಾರು ಮಾರುಕಟ್ಟೆ ಬಳಿ ಭಾನುವಾರ ನಡೆದಿದೆ.
ಹಾವೇರಿ ತಾಲೂಕಿನ ಅಕ್ಕೂರ ಗ್ರಾಮದ ಜಗದೀಶ ವಿರುಪಾಕ್ಷಪ್ಪ ತೋಟಗೇರ (45) ಮೃತ ಬೈಕ್ ಸವಾರ.
ಈತ ಜಾನುವಾರ ಮಾರುಕಟ್ಟೆಯಿಂದ ವಾಪಸ್ ಊರಿಗೆ ತೆರಳುತ್ತಿದ್ದ ಸಮಯದಲ್ಲಿ ಬಸ್ ಬಂದು ಬೈಕ್ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಬೈಕ್ ಬಸ್ನ ಚಕ್ರದ ಅಡಿಗೆ ಹೋಗಿ ಸಿಲುಕಿಕೊಂಡಿದ್ದು ಸವಾರ ಸ್ಥಳದಲ್ಲಿಯೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ಗೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿಯಾಗಿ ಸವಾರ ಸಾವು

You Might Also Like
ಕ್ಯಾರೆಟ್ ಬರ್ಫಿಗೆ ಫಿದಾ ಆಗದವರೇ ಇಲ್ಲ; ಮನೆಯಲ್ಲೇ ಮಾಡಲು ಇಲ್ಲಿದೆ ಸಿಂಪಲ್ ವಿಧಾನ | Recipe
ಕ್ಯಾರೆಟ್ ಹಲ್ವಾ ಎಲ್ಲರಿಗೂ ಇಷ್ಟ, ಅದಕ್ಕಾಗಿಯೇ ಕ್ಯಾರೆಟ್ ಹಲ್ವಾವನ್ನು ಎಲ್ಲಾ ಋತುವಿನಲ್ಲೂ ಹಲವಾರು ಬಾರಿ ತಯಾರಿಸಿ…
ಆರೋಗ್ಯಕರ ಹೃದಯಕ್ಕೆ ಮೊಟ್ಟೆ ಎಷ್ಟು ಸಹಕಾರಿ ಗೊತ್ತಾ?; ನಿಮಗಾಗಿ ಹೆಲ್ತಿ ಮಾಹಿತಿ | Health Tips
ಮೊಟ್ಟೆಗಳು ಪ್ರೋಟೀನ್ನ ಉತ್ತಮ ಮೂಲವಾಗಿದ್ದು, ವಿಟಮಿನ್ ಬಿ, ಫೋಲೇಟ್, ಕೊಬ್ಬಿನಲ್ಲಿ ಕರಗುವ ಜೀವಸತ್ವಗಳು (ಎ, ಡಿ,…
ಕಣ್ಣಿನಪೊರೆ ಸಮಸ್ಯೆಗೆ ಪರಿಹಾರ ಏನೆಂದು ಆಲೋಚಿಸುತ್ತಿದ್ದೀರಾ?; ಇಲ್ಲಿದೆ ಸೂಕ್ತ ಮನೆಮದ್ದಿನ ಮಾಹಿತಿ | Health Tips
ಪ್ರಸ್ತುತ ಕಾರ್ಯನಿರತ ಜೀವನ ಮತ್ತು ಕಳಪೆ ಜೀವನಶೈಲಿಯಿಂದಾಗಿ ಅನೇಕ ಸಮಸ್ಯೆಗಳು ಉದ್ಭವಿಸುತ್ತಿವೆ. ಅದರಲ್ಲಿನ ಪ್ರಮುಖ ಸಮಸ್ಯೆಗಳಲ್ಲಿ…