ಬೊಮ್ಮನಹಳ್ಳಿ ಬಿಜೆಪಿ ಭದ್ರಕೋಟೆಯಲ್ಲಿ ಸತೀಶ್​ ರೆಡ್ಡಿ ಪರ ಬೈಕ್​ ರ‍್ಯಾಲಿ

ಬೊಮ್ಮನಹಳ್ಳಿ: ವಿಧಾನಸಭಾ ಕ್ಷೇತ್ರದಲ್ಲಿ ದಿನದಂದು ದಿನಕ್ಕೆ ಚುನಾವಣೆ ಕಾವೇರುತ್ತಿದ್ದು, ಕಾಂಗ್ರೆಸ್​ ಪಕ್ಷದ ವಿರುದ್ಧ ತಿರುಗಿಬಿದ್ದಿರುವ ಶಾಸಕ ಎಂ. ಸತೀಶ್​ರೆಡ್ಡಿ ತಮ್ಮ ಬೆಂಬಲಿಗರ ಹಾಗೂ ಕಾರ್ಯಕರ್ತರ ಜೊತೆ ಸಾವಿರಾರು ಜನರ ಜೊತೆ ಭರ್ಜರಿ ಬೈಕ್​ ರ್ಯಾಲಿ ಮೂಲಕ ರೋಡ್​ ಶೋ ನಡೆಸಿದರು. ಇದನ್ನೂ ಓದಿ: ಶಿವಮೊಗ್ಗ ಶಿಕಾರಿ, ಯಾರಿಗೆ ಜಯಭೇರಿ: ಯಡಿಯೂರಪ್ಪ ಸ್ಥಾನ ತುಂಬಲು ವಿಜಯೇಂದ್ರ ಸಜ್ಜು ಬೊಮ್ಮನಹಳ್ಳಿ ಬಿಜೆಪಿ ಭದ್ರಕೋಟೆ ಬೊಮ್ಮನಹಳ್ಳಿ ವ್ಯಾಪ್ತಿಯ ಹಲವೆಡೆ ಸಂಚರಿಸಿ ಮಾತನಾಡಿ, ಬೊಮ್ಮನಹಳ್ಳಿ ಬಿಜೆಪಿ ಭದ್ರಕೋಟೆಯಾಗಿದೆ. ಇಲ್ಲಿ ಸುಳ್ಳು ಹೇಳಿ ಜನರನ್ನು ದಾರಿ … Continue reading ಬೊಮ್ಮನಹಳ್ಳಿ ಬಿಜೆಪಿ ಭದ್ರಕೋಟೆಯಲ್ಲಿ ಸತೀಶ್​ ರೆಡ್ಡಿ ಪರ ಬೈಕ್​ ರ‍್ಯಾಲಿ