ಬೊಮ್ಮನಹಳ್ಳಿ ಬಿಜೆಪಿ ಭದ್ರಕೋಟೆಯಲ್ಲಿ ಸತೀಶ್ ರೆಡ್ಡಿ ಪರ ಬೈಕ್ ರ್ಯಾಲಿ
ಬೊಮ್ಮನಹಳ್ಳಿ: ವಿಧಾನಸಭಾ ಕ್ಷೇತ್ರದಲ್ಲಿ ದಿನದಂದು ದಿನಕ್ಕೆ ಚುನಾವಣೆ ಕಾವೇರುತ್ತಿದ್ದು, ಕಾಂಗ್ರೆಸ್ ಪಕ್ಷದ ವಿರುದ್ಧ ತಿರುಗಿಬಿದ್ದಿರುವ ಶಾಸಕ ಎಂ. ಸತೀಶ್ರೆಡ್ಡಿ ತಮ್ಮ ಬೆಂಬಲಿಗರ ಹಾಗೂ ಕಾರ್ಯಕರ್ತರ ಜೊತೆ ಸಾವಿರಾರು ಜನರ ಜೊತೆ ಭರ್ಜರಿ ಬೈಕ್ ರ್ಯಾಲಿ ಮೂಲಕ ರೋಡ್ ಶೋ ನಡೆಸಿದರು. ಇದನ್ನೂ ಓದಿ: ಶಿವಮೊಗ್ಗ ಶಿಕಾರಿ, ಯಾರಿಗೆ ಜಯಭೇರಿ: ಯಡಿಯೂರಪ್ಪ ಸ್ಥಾನ ತುಂಬಲು ವಿಜಯೇಂದ್ರ ಸಜ್ಜು ಬೊಮ್ಮನಹಳ್ಳಿ ಬಿಜೆಪಿ ಭದ್ರಕೋಟೆ ಬೊಮ್ಮನಹಳ್ಳಿ ವ್ಯಾಪ್ತಿಯ ಹಲವೆಡೆ ಸಂಚರಿಸಿ ಮಾತನಾಡಿ, ಬೊಮ್ಮನಹಳ್ಳಿ ಬಿಜೆಪಿ ಭದ್ರಕೋಟೆಯಾಗಿದೆ. ಇಲ್ಲಿ ಸುಳ್ಳು ಹೇಳಿ ಜನರನ್ನು ದಾರಿ … Continue reading ಬೊಮ್ಮನಹಳ್ಳಿ ಬಿಜೆಪಿ ಭದ್ರಕೋಟೆಯಲ್ಲಿ ಸತೀಶ್ ರೆಡ್ಡಿ ಪರ ಬೈಕ್ ರ್ಯಾಲಿ
Copy and paste this URL into your WordPress site to embed
Copy and paste this code into your site to embed