ಬೈಕ್​ ಕಳವು, ಬಾಲಕ ಸೇರಿ ಮೂವರ ಸೆರೆ

blank

ಕಾಸರಗೋಡು: ಬೈಕ್​ ಕಳವು ಪ್ರಕರನಕ್ಕೆ ಸಂಬಂಧಿಸಿ ವಿದ್ಯಾನಗರ ಠಾಣೆ ಪೊಲೀಸರು ಬಾಲಕ ಸೇರಿದಂತೆ ಮೂರು ಮಂದಿಯನ್ನು ಬಂಧಿಸಿದ್ದಾರೆ. ಆಲಂಪಾಡಿ ಮಿನಿ ಸ್ಟೇಡಿಯಂ ಸನಿಹದ ನಿವಾಸಿ ಮೊಯ್ದೀನ್​ ಫಾಸಿಲ್​, ಕಲ್ಲಕಟ್ಟ ಪಟ್ಲ ಹೌಸ್​ ನಿವಾಸಿ ಮಹಮ್ಮದ್​ ಮುಸ್ತಫಾ ಹಾಗೂ ಅಪ್ರಾಪ್ತ ಬಾಲಕ ಬಂಧಿತರು. ಚೆರುಕುನ್ನು ಇಟ್ಟಮ್ಮಲ್​ನಿಂದ ಬುಲ್ಲೆಟ್​ ಬೈಕನ್ನು ತಂಡ ಕಳವುಗೈದಿತ್ತು.

ಕಣ್ಣಪುರಂ ರೈಲ್ವೆ ನಿಲ್ದಾಣ ವಠಾರದಲ್ಲಿ ನಿಲ್ಲಿಸಲಾಗಿದ್ದ ಬೈಕ್​ ಕಳವು ನಡೆಸಿರುವ ಬಗ್ಗೆ ಕಣ್ಣಪುರಂ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡು ಸಿಸಿ ಕ್ಯಾಮರಾ ದೃಶ್ಯಾವಳಿ ತಪಾಸಣೆ ನಡೆಸಿದಾಗ ಕಾಸರಗೋಡು ನಿವಾಸಿಗಳು ಕಳವುಗೈದಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಇದೇ ಆರೋಪಿಗಳ ವಿರುದ್ಧ ನೀಲೇಶ್ವರ ಠಾಣೆಯಲ್ಲೂ ಬೈಕ್​ ಕಳವು ಪ್ರಕರಣ ದಾಖಲಾಗಿದೆ.

ಬೆಡಿ ಉತ್ಸವ, ನಾಲ್ವರ ವಿರುದ್ಧ ಕೇಸ್​

ವಿದ್ಯಾರ್ಥಿನಿ ಬಸ್​ನಿಂದ ಬಿದ್ದ ಪ್ರಕರಣ: ಚಾಲಕನ ವಿರುದ್ಧ ಕೇಸ್​

 

Share This Article

ಅಪ್ಪಿತಪ್ಪಿಯೂ ಈ ಆಹಾರಗಳನ್ನು ತುಪ್ಪದೊಂದಿಗೆ ಸೇವಿಸಬೇಡಿ; ಉತ್ತಮ ಆರೋಗ್ಯಕ್ಕಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಭಾರತೀಯ ಪಾಕಪದ್ಧತಿಯಲ್ಲಿ ತುಪ್ಪಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಆಯುರ್ವೇದದಲ್ಲಿ ತುಪ್ಪವು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ…

ಕಾಫಿ ಕುಡಿಯುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಪ್ರಪಂಚದಾದ್ಯಂತ ಕಾಫಿ ಪ್ರಿಯರನ್ನು ಕಾಣಬಹುದು. ಇಲ್ಲಿಯವರೆಗೆ ಕಾಫಿಯ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆದಿದ್ದು, ಇದು ಅದರ…

ಕಪ್ಪು ದ್ರಾಕ್ಷಿ vs ಹಸಿರು ದ್ರಾಕ್ಷಿ.. ಆರೋಗ್ಯಕ್ಕೆ ಯಾವುದು ಉತ್ತಮ..? grapes

grapes: ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಈ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಹಸಿರು…