ಕಾರವಾರ: ಉದ್ಯಮದಲ್ಲಿ ನಷ್ಟವಾಗಿದೆ ಎಂದು ಬೇಸರಗೊಂಡು ಯುವಕನೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ.
ಬಾಡ ಪದ್ಮನಾಭನಗರ ನಿವಾಸಿ, ಬಿಣಗಾ ಫ್ಯಾಕ್ಟರಿ ಉದ್ಯೋಗಿ ಅಜಯ ರಾಧಾಕೃಷ್ಣ ಕಾಮತ್(34)ಮೃತರು. ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರವಾರ: ಉದ್ಯಮದಲ್ಲಿ ನಷ್ಟವಾಗಿದೆ ಎಂದು ಬೇಸರಗೊಂಡು ಯುವಕನೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ.
ಬಾಡ ಪದ್ಮನಾಭನಗರ ನಿವಾಸಿ, ಬಿಣಗಾ ಫ್ಯಾಕ್ಟರಿ ಉದ್ಯೋಗಿ ಅಜಯ ರಾಧಾಕೃಷ್ಣ ಕಾಮತ್(34)ಮೃತರು. ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
VRL MEDIA PRIVATE LIMITED
1ST FLOOR, GIRIRAJ ANNEXE, CTS NO: 167/2B, CIRCUIT HOUSE ROAD, HUBBALLI DHARWAD , KARNATAKA 580029
email: [email protected]
© Vijayavani