ಬೆಳಗಾವಿ: ಜನ್ಮದಿನ ಆಚರಣೆ ವೇಳೆ ಕೇಕ್ ಕತ್ತರಿಸಲು ಖಡ್ಗ ಬಳಸಿದ್ದ ಯುವಕನನ್ನು ಮಾರಿಹಾಳ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ತಾಲೂಕಿನ ಪಂತಬಾಳೇಕುಂದ್ರಿ ಗ್ರಾಮದ ಪ್ರೇಮ್ ಅಶೋಕ ಕೋಲಕಾರ(26) ಬಂಧಿತ.
ಇದನ್ನೂ ಓದಿ: ಮುಂಬೈನಿಂದ ಮಂಡ್ಯಕ್ಕೆ ತಂದ ಮೃತ ವ್ಯಕ್ತಿಗೆ ಸೋಂಕಿತ್ತೇ? ಜಿಲ್ಲಾಧಿಕಾರಿ ಹೇಳಿದ್ದೇನು?
ಈತ ಖಡ್ಗ ಬಳಸಿ ಕೇಕ್ ಕತ್ತರಿಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಸಾರ್ವಜನಿಕರು ಈ ವಿದ್ಯಮಾನದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಆತನನ್ನು ಬಂಧಿಸಿದ್ದಾರೆ.
ತುಂಬಾ ಆಸೆಯಿಂದ ವಿದೇಶ ಪ್ರವಾಸಕ್ಕೆ ಹೋಗಿದ್ದ ನವದಂಪತಿಗೆ ಹೀಗಾಗಬಾರದಿತ್ತು…