ಯಕ್ಷಗಾನಕ್ಕೆ ಅವಮಾನ ಮಾಡಿದ್ರಾ ಸಿದ್ದರಾಮಯ್ಯ..? ಕ್ಷಮೆ ಕೇಳಿ ಅಂತಿದೆ ಬಿಜೆಪಿ!
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಟೀಕಿಸುವ ಭರದಲ್ಲಿ ಕರಾವಳಿಯ ಆರಾಧನಾ ಕಲೆ ಯಕ್ಷಗಾನಕ್ಕೆ ಅವಮಾನ ಮಾಡಿದ್ದಾರೆ. ಈ ಕೂಡಲೇ ಕ್ಷಮೆ ಕೇಳಬೇಕು ಎಂದು ರಾಜ್ಯ ಬಿಜೆಪಿ ಆಗ್ರಹಿಸಿದೆ. ಸದಾ ಹಿಂದೂಗಳನ್ನು ಅವಮಾನಿಸುತ್ತಲೇ ಬಂದಿರುವ @siddaramaiah ನಾಡಿನ ಹೆಮ್ಮೆಯ ಯಕ್ಷಗಾನಕ್ಕೆ ಅವಮಾನ ಮಾಡಿದ್ದಾರೆ. ನಮ್ಮ ರಾಜ್ಯದ ಅಧಿಕೃತ ಕಲೆ ಯಕ್ಷಗಾನದ ಬಗ್ಗೆ ಹೀನಾಯವಾಗಿ ಮಾತಾಡಿರುವ ಸಿದ್ದರಾಮಯ್ಯನವರೇ, ಸಮಸ್ತ ಯಕ್ಷಗಾನ ಸಂಕುಲಕ್ಕೆ ಕ್ಷಮೆ ಕೇಳುವ ಮೂಲಕ ಗೌರವ ಉಳಿಸಿಕೊಳ್ಳಿ. pic.twitter.com/1dCuqCdJGi — … Continue reading ಯಕ್ಷಗಾನಕ್ಕೆ ಅವಮಾನ ಮಾಡಿದ್ರಾ ಸಿದ್ದರಾಮಯ್ಯ..? ಕ್ಷಮೆ ಕೇಳಿ ಅಂತಿದೆ ಬಿಜೆಪಿ!
Copy and paste this URL into your WordPress site to embed
Copy and paste this code into your site to embed