ಯಕ್ಷಗಾನಕ್ಕೆ ಅವಮಾನ ಮಾಡಿದ್ರಾ ಸಿದ್ದರಾಮಯ್ಯ..? ಕ್ಷಮೆ ಕೇಳಿ ಅಂತಿದೆ ಬಿಜೆಪಿ!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಟೀಕಿಸುವ ಭರದಲ್ಲಿ ಕರಾವಳಿಯ ಆರಾಧನಾ ಕಲೆ ಯಕ್ಷಗಾನಕ್ಕೆ ಅವಮಾನ ಮಾಡಿದ್ದಾರೆ. ಈ ಕೂಡಲೇ ಕ್ಷಮೆ ಕೇಳಬೇಕು ಎಂದು ರಾಜ್ಯ ಬಿಜೆಪಿ ಆಗ್ರಹಿಸಿದೆ. ಸದಾ ಹಿಂದೂಗಳನ್ನು ಅವಮಾನಿಸುತ್ತಲೇ ಬಂದಿರುವ @siddaramaiah ನಾಡಿನ ಹೆಮ್ಮೆಯ ಯಕ್ಷಗಾನಕ್ಕೆ ಅವಮಾನ ಮಾಡಿದ್ದಾರೆ. ನಮ್ಮ ರಾಜ್ಯದ ಅಧಿಕೃತ ಕಲೆ ಯಕ್ಷಗಾನದ ಬಗ್ಗೆ ಹೀನಾಯವಾಗಿ ಮಾತಾಡಿರುವ ಸಿದ್ದರಾಮಯ್ಯನವರೇ, ಸಮಸ್ತ ಯಕ್ಷಗಾನ ಸಂಕುಲಕ್ಕೆ ಕ್ಷಮೆ ಕೇಳುವ ಮೂಲಕ ಗೌರವ ಉಳಿಸಿಕೊಳ್ಳಿ. pic.twitter.com/1dCuqCdJGi — … Continue reading ಯಕ್ಷಗಾನಕ್ಕೆ ಅವಮಾನ ಮಾಡಿದ್ರಾ ಸಿದ್ದರಾಮಯ್ಯ..? ಕ್ಷಮೆ ಕೇಳಿ ಅಂತಿದೆ ಬಿಜೆಪಿ!