ಕೈನಿಂದ ಒಡೆದು ಆಳುವ ನೀತಿ: ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಟೀಕೆ; ಶಿರಾದಲ್ಲಿ ಜನಸಂಕಲ್ಪ ಸಮಾವೇಶ

ತುಮಕೂರು: ಕಾಂಗ್ರೆಸ್ ಎಲ್ಲೆಡೆಯೂ ಒಡೆದು ಆಳುವ ನೀತಿ ಅನುಸರಿಸುತ್ತಿದೆ, ಮನೆಗಳಲ್ಲಿ ಅಣ್ಣ-ತಮ್ಮಂದಿರು, ಸಮಾಜದಲ್ಲಿ ಜಾತಿ, ಧರ್ಮಗಳ ನಡುವೆ ಜಗಳ ತಂದಿಟ್ಟು, ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಾಗ್ದಾಳಿ ನಡೆಸಿದರು. ಶಿರಾ ಕ್ಷೇತ್ರದಲ್ಲಿ ಶುಕ್ರವಾರ ಸಂಜೆ ಆಯೋಜಿಸಿದ್ದ ಜನಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಮಂತ್ರದೊಂದಿಗೆ ದೇಶದ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದೆ. ಕರ್ನಾಟಕದಲ್ಲಿ ಎಲ್ಲ ವರ್ಗದ ಜನರ ಹಿತ ಬಯಸುವ ಸರ್ಕಾರವಿದೆ, ವಿದೇಶಿ … Continue reading ಕೈನಿಂದ ಒಡೆದು ಆಳುವ ನೀತಿ: ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಟೀಕೆ; ಶಿರಾದಲ್ಲಿ ಜನಸಂಕಲ್ಪ ಸಮಾವೇಶ