‘ಕಾಗೆ ಹಿಕ್ಕೆ ಹಾಕಿದ್ರೂ ಮೂಗು ತೂರಿಸೋರು ಈಗ್ಯಾಕೆ ಮಾತಾಡ್ತಿಲ್ಲ?’ ಸಿದ್ದರಾಮಯ್ಯನ ಕಾಲೆಳೆದ ಬಿಜೆಪಿ
ಬೆಂಗಳೂರು: ಸಿಡಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಹೆಸರು ಕೇಳಿಬರುತ್ತಿದ್ದಂತೆಯೇ ಆಡಳಿತ ಪಕ್ಷವು ಕಾಂಗ್ರೆಸ್ನ್ನು ತರಾಟೆಗೆ ತೆಗೆದುಕೊಂಡಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನೂ ಕಾಲೆಳೆಯಲಾರಂಭಿಸಿದೆ. ಕಾಗೆ ಹಿಕ್ಕೆ ಹಾಕಿದರೂ ಸಿದ್ದರಾಮಯ್ಯನವರು ಅದರಲ್ಲಿ ಮೂಗು ತೂರಿಸುತ್ತಾರೆ. ಆದರೆ ಈ ಸಿಡಿ ಷಡ್ಯಂತ್ರದಲ್ಲಿ ಡಿ.ಕೆ.ಶಿವಕುಮಾರ್ ಅವರ ಪಾತ್ರದ ಬಗ್ಗೆ ಅವರೇಕೆ ಇನ್ನೂ ಮೌನವಾಗಿದ್ದಾರೆ? ಎಂದು ಪ್ರಶ್ನಿಸಿದೆ. ಈ ರೀತಿ ಷಡ್ಯಂತ್ರದಲ್ಲಿ ಭಾಗವಹಿಸುವುದು ಯಾವ ಸೆಕ್ಷನ್ ಪ್ರಕಾರ ಪರಾಧವಾಗುತ್ತದೆ ಎಂದು ಜನರ ಮುಂದೆ ತೆರೆದಿಡಿ ಎಂದು ಕೇಳಿದೆ. ಸಹಾಯ ಮಾಡುವುದಕ್ಕೂ ಷಡ್ಯಂತ್ರದಲ್ಲಿ ಭಾಗಿಯಾಗುವುದಕ್ಕೂ … Continue reading ‘ಕಾಗೆ ಹಿಕ್ಕೆ ಹಾಕಿದ್ರೂ ಮೂಗು ತೂರಿಸೋರು ಈಗ್ಯಾಕೆ ಮಾತಾಡ್ತಿಲ್ಲ?’ ಸಿದ್ದರಾಮಯ್ಯನ ಕಾಲೆಳೆದ ಬಿಜೆಪಿ
Copy and paste this URL into your WordPress site to embed
Copy and paste this code into your site to embed