‘ಕಾಗೆ ಹಿಕ್ಕೆ ಹಾಕಿದ್ರೂ ಮೂಗು ತೂರಿಸೋರು ಈಗ್ಯಾಕೆ ಮಾತಾಡ್ತಿಲ್ಲ?’ ಸಿದ್ದರಾಮಯ್ಯನ ಕಾಲೆಳೆದ ಬಿಜೆಪಿ

ಬೆಂಗಳೂರು: ಸಿಡಿ ಪ್ರಕರಣದಲ್ಲಿ ಕಾಂಗ್ರೆಸ್​ ನಾಯಕ ಡಿ.ಕೆ.ಶಿವಕುಮಾರ್​ ಹೆಸರು ಕೇಳಿಬರುತ್ತಿದ್ದಂತೆಯೇ ಆಡಳಿತ ಪಕ್ಷವು ಕಾಂಗ್ರೆಸ್​ನ್ನು ತರಾಟೆಗೆ ತೆಗೆದುಕೊಂಡಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನೂ ಕಾಲೆಳೆಯಲಾರಂಭಿಸಿದೆ. ಕಾಗೆ ಹಿಕ್ಕೆ ಹಾಕಿದರೂ ಸಿದ್ದರಾಮಯ್ಯನವರು ಅದರಲ್ಲಿ ಮೂಗು ತೂರಿಸುತ್ತಾರೆ. ಆದರೆ ಈ ಸಿಡಿ ಷಡ್ಯಂತ್ರದಲ್ಲಿ ಡಿ.ಕೆ.ಶಿವಕುಮಾರ್​ ಅವರ ಪಾತ್ರದ ಬಗ್ಗೆ ಅವರೇಕೆ ಇನ್ನೂ ಮೌನವಾಗಿದ್ದಾರೆ? ಎಂದು ಪ್ರಶ್ನಿಸಿದೆ. ಈ ರೀತಿ ಷಡ್ಯಂತ್ರದಲ್ಲಿ ಭಾಗವಹಿಸುವುದು ಯಾವ ಸೆಕ್ಷನ್ ಪ್ರಕಾರ ಪರಾಧವಾಗುತ್ತದೆ ಎಂದು ಜನರ ಮುಂದೆ ತೆರೆದಿಡಿ ಎಂದು ಕೇಳಿದೆ. ಸಹಾಯ ಮಾಡುವುದಕ್ಕೂ ಷಡ್ಯಂತ್ರದಲ್ಲಿ ಭಾಗಿಯಾಗುವುದಕ್ಕೂ … Continue reading ‘ಕಾಗೆ ಹಿಕ್ಕೆ ಹಾಕಿದ್ರೂ ಮೂಗು ತೂರಿಸೋರು ಈಗ್ಯಾಕೆ ಮಾತಾಡ್ತಿಲ್ಲ?’ ಸಿದ್ದರಾಮಯ್ಯನ ಕಾಲೆಳೆದ ಬಿಜೆಪಿ