ಪ್ರಚಾರದ ವೇಳೆ ಕಣ್ಣಿಗೆ ಗಾಯ; ಬ್ಯಾಂಡೇಜ್​ ಕಟ್ಟಿಕೊಂಡೆ ಪ್ರಚಾರ ನಡೆಸಿದ ಬಿಜೆಪಿ ಅಭ್ಯರ್ಥಿ

ನವದೆಹಲಿ: ದೇಶದಲ್ಲಿ ಸಾರ್ವತ್ರಿಕ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಅಭ್ಯರ್ಥಿಗಳು ಮತಬೇಟೆಯಲ್ಲಿ ಫುಲ್​ ಬ್ಯುಸಿಯಾಗಿದ್ದಾರೆ. ಇನ್ನೂ ಈ ನಡುವೆ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿ ಒಬ್ಬರ ಕಣ್ಣಿಗೆ ಗಂಭೀರ ಗಾಯವಾಗಿದ್ದು, ಇದರ ನಡುವೆಯೇ ಅವರು ಪ್ರಚಾರ ನಡೆಸಿರುವುದು ಎಲ್ಲರ ಗಮನ ಸೆಳೆದಿದೆ. ನವದೆಹಲಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಕೇಂದ್ರ ವಿದೇಶಾಂಗ ಸಚಿವೆ ದಿ. ಸುಷ್ಮಾ ಸ್ವರಾಜ್​ ಅವರ ಪುತ್ರಿ ಬಾನ್ಸುರಿ ಸ್ವಾರಜ್​ ಅವರು ಪ್ರಚಾರ ನಡೆಸುವ ವೇಳೆ ಕಣ್ಣಿಗೆ ಗಾಯವಾಗಿದ್ದು, ಬ್ಯಾಂಡೇಜ್‌ … Continue reading ಪ್ರಚಾರದ ವೇಳೆ ಕಣ್ಣಿಗೆ ಗಾಯ; ಬ್ಯಾಂಡೇಜ್​ ಕಟ್ಟಿಕೊಂಡೆ ಪ್ರಚಾರ ನಡೆಸಿದ ಬಿಜೆಪಿ ಅಭ್ಯರ್ಥಿ