ವಿಜಯನಗರ: ತಾನೂ ಕೋಟ್ಯಧಿಪತಿ, ಮಕ್ಕಳಿಬ್ಬರೂ ಕೋಟ್ಯಧಿಪತಿ, ಹೆಂಡತಿಯೂ ಕೋಟಿ ರೂ. ಮೌಲ್ಯದ ಚಿನ್ನಾಭರಣದ ಒಡತಿ, ಆದ್ರೆ ಸ್ವಂತ ಕಾರಿಲ್ಲ! – ಇದು ಈ ಸಲದ ಚುನಾವಣೆಯಲ್ಲಿ ವಿಜಯನಗರ ಜಿಲ್ಲೆಯ ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ. ಕರುಣಾಕರ ರೆಡ್ಡಿ ಅವರ ಸ್ಥಿತಿಗತಿ. ಚುನಾವಣೆಗೆ ಅಭ್ಯರ್ಥಿಯಾಗಿರುವ ಅವರು ನಾಮಪತ್ರ ಸಲ್ಲಿಸಿದ್ದು, ತಮ್ಮ ಆಸ್ತಿ ವಿವರವನ್ನು ಘೋಷಿಸಿಕೊಂಡಿದ್ದಾರೆ. ಆ ಪ್ರಕಾರ ಕರುಣಾಕರ ರೆಡ್ಡಿ ಮಾತ್ರವಲ್ಲದೆ ಅವರ ಇಬ್ಬರು ಮಕ್ಕಳು ಕೂಡ ಕೋಟ್ಯಧಿಪತಿಗಳು. ಜತೆಗೆ ಕರುಣಾಕರ ರೆಡ್ಡಿ ಅವರ ಪತ್ನಿ … Continue reading ತಾನೂ ಕೋಟ್ಯಧಿಪತಿ, ಮಕ್ಕಳಿಬ್ಬರೂ ಕೋಟ್ಯಧಿಪತಿ, ಹೆಂಡತಿಯೂ ಕೋಟಿ ರೂ. ಮೌಲ್ಯದ ಚಿನ್ನಾಭರಣದ ಒಡತಿ, ಆದ್ರೆ ಸ್ವಂತ ಕಾರಿಲ್ಲ!
Copy and paste this URL into your WordPress site to embed
Copy and paste this code into your site to embed