ಮಾಡಿದ ಕೆಲಸ, ಹಿರಿಯ ಸಹಕಾರದಿಂದ ಗೆಲುವು ನಿಶ್ಚಿತ

ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್​ ಪೂಜಾರಿ ವಿಶ್ವಾಸ — ದೊಡ್ಡ ಅಂತರದಲ್ಲಿ ಗೆಲ್ಲುತ್ತೇನೆ ಉಡುಪಿ: ಬಿಜೆಪಿ-ಜೆಡಿಎಸ್​ ಒಟ್ಟಾಗಿ ನನ್ನ ಗೆಲುವಿಗಾಗಿ ಶ್ರಮ ವಹಿಸಿದ್ದಾರೆ. ಬಿಜೆಪಿಯ ಬೂತ್​ ಮಟ್ಟದ ಕಾರ್ಯಕರ್ತರು ದೇಶದ ಚುನಾವಣೆ ಎಂದು ಕೆಲಸ ಮಾಡಿದ್ದಾರೆ. ಪಕ್ಷದ ಶಾಸಕರು, ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು, ಬಿ.ಎಸ್​.ಯಡಿಯೂರಪ್ಪ, ವಿಜಯೇಂದ್ರ, ಮಾಜಿ ಪ್ರಧಾನಿ ದೇವೇಗೌಡ ಎಲ್ಲರೂ ಸಹಕರಿಸಿದ್ದು, ಗೆಲುವು ನಿಶ್ಚಿತ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್​ ಪೂಜಾರಿ ವಿಶ್ವಾಸ ವ್ಯಕ್ತಪಡಿಸಿದರು. ಉಡುಪಿಯಲ್ಲಿ ಶನಿವಾರ ಪತ್ರಕರ್ತರೊಂದಿಗೆ … Continue reading ಮಾಡಿದ ಕೆಲಸ, ಹಿರಿಯ ಸಹಕಾರದಿಂದ ಗೆಲುವು ನಿಶ್ಚಿತ