ಅಭಿವೃದ್ಧಿಗಾಗಿ ಮತ ನೀಡಿ: ಮಂಜುಳಾ ಲಿಂಬಾವಳಿ ಮನವಿ

ಮಹದೇವಪುರ: ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿದ್ದು, ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಬಿಜೆಪಿಗೆ ಮತ ನೀಡಿ, ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಿ ಎಂದು ಮಹದೇವಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಜುಳಾ ಅರವಿಂದ ಲಿಂಬಾವಳಿ ಹೇಳಿದರು. ಕ್ಷೇತ್ರದಾದ್ಯಂತ ಬೆಂಬಲ ಕ್ಷೇತ್ರದ ದೊಡ್ಡನೆಕ್ಕುಂದಿ ಮತ್ತು ಎಇಸಿಎಸ್​ ವಾರ್ಡ್​ಗಳ ವ್ಯಾಪ್ತಿಯಲ್ಲಿ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಳೆದ 15 ವರ್ಷಗಳಿಂದ ನನ್ನ ಪತಿ ಅರವಿಂದ ಲಿಂಬಾವಳಿ ಕ್ಷೇತ್ರದಲ್ಲಿ ಕೆರೆ ಹಾಗೂ ರಾಜಕಾಲುವೆ, ರಸ್ತೆ, ಒಳ ಚರಂಡಿಗಳ ಅಭಿವೃದ್ಧಿ, ಆಟದ ಮೈದಾನ, … Continue reading ಅಭಿವೃದ್ಧಿಗಾಗಿ ಮತ ನೀಡಿ: ಮಂಜುಳಾ ಲಿಂಬಾವಳಿ ಮನವಿ