ಮತದಾರರಿಗೆ ಹತ್ತಿರವಾಗುತ್ತಿರುವ ಸಪ್ತಗಿರಿಗೌಡ: ಗಾಂಧಿನಗರ ಕ್ಷೇತ್ರದಲ್ಲಿ ಮಿಂಚಿನ ಸಂಚಾರ, ಜನರಿಂದ ಜಯಘೋಷ

ಬೆಂಗಳೂರು: ದಿನದಿಂದ ದಿನಕ್ಕೆ ಮತದಾರರಿಗೆ ಹತ್ತಿರವಾಗುತ್ತಿರುವ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಪ್ತಗಿರಿಗೌಡ, ಸೋಮವಾರ ಮಿಂಚಿನ ಸಂಚಾರ ನಡೆಸಿ ಮತಯಾಚನೆ ಮಾಡಿದರು. ಬೆಳಗ್ಗೆ ಕುಮಾರಪಾರ್ಕ್, ಶೇಷಾದ್ರಿಪುರ ಮತ್ತಿತರ ಕಡೆ ವಾಯುವಿಹಾರಕ್ಕೆ ಬಂದಿದ್ದ, ಹಿರಿಯ ನಾಗರಿಕರು, ಯುವಕರು, ವಿದ್ಯಾರ್ಥಿಗಳು ಸೇರಿ ಹಲವರನ್ನು ಭೇಟಿ ಮಾಡಿ ಮತಯಾಚನೆ ಮಾಡಿದರು. ಈ ವೇಳೆ ಅನೇಕ ಹಿರಿಯರಿಂದ ಆಶೀರ್ವಾದ ಪಡೆದುಕೊಂಡ ಸಪ್ತಗಿರಿಗೌಡ, ಕ್ಷೇತ್ರದಲ್ಲಿ ಎದುರಾಗಿರುವ ಕೊಂದು ಕೊರತೆಗಳನ್ನು ಆಲಿಸಿದರು. ನಂತರ ಓಕಾಳಿಪುರಂ, ರಾಮಚಂದ್ರಾಪುರ ಸೇರಿ ಮತ್ತಿತರ ವಾರ್ಡ್​ಗಳಲ್ಲಿ ಪಕ್ಷದ ಪ್ರಮುಖರ ಜತೆ … Continue reading ಮತದಾರರಿಗೆ ಹತ್ತಿರವಾಗುತ್ತಿರುವ ಸಪ್ತಗಿರಿಗೌಡ: ಗಾಂಧಿನಗರ ಕ್ಷೇತ್ರದಲ್ಲಿ ಮಿಂಚಿನ ಸಂಚಾರ, ಜನರಿಂದ ಜಯಘೋಷ