ಬಿಜೆಪಿಯ ಪರಾಜಿತ ಅಭ್ಯರ್ಥಿಗೆ ಲಘು ಹೃದಯಾಘಾತ

ಬೆಂಗಳೂರು: ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಗಿದ್ದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್​ ಪಕ್ಷವು ಪ್ರಚಂಡ ದಿಗ್ವಿಜಯ ಸಾಧಿಸಿದೆ. ವಿಧಾನಸಬೆ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಪರಾಭವಗೊಂಡಿದ್ದ ಅಭ್ಯರ್ಥಿ ಒಬ್ಬರಿಗೆ ಲಘು ಹೃದಯಾಘಾತವಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ರಾಜ್ಯ ವಿಧಾನಸಭೆ ಚುನಾವಣೆ; ಗೆದ್ದು ಬೀಗಿದ ತಂದೆ-ಮಕ್ಕಳು ಯಾರ್‍ಯಾರು ಗೊತ್ತಾ? ಲಘು ಹೃದಯಾಘಾತ ವಿಜಯನಗರ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹೆಚ್​. ರವೀಂದ್ರ ಅವರಿಗೆ ಲಘುವಾಗಿ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ತೆರಳಿ ಚಿಕಿತ್ಸೆ … Continue reading ಬಿಜೆಪಿಯ ಪರಾಜಿತ ಅಭ್ಯರ್ಥಿಗೆ ಲಘು ಹೃದಯಾಘಾತ