‘ಎಸ್ಸಿ, ಎಸ್ಟಿ ಮೀಸಲು ಹೆಚ್ಚಳ ಪ್ರಸ್ತಾವನೆ ಕೇಂದ್ರಕ್ಕೆ ಸಲ್ಲಿಸದೇ ದಲಿತರಿಗೆ ಬಿಜೆಪಿ ಮೋಸ’

ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡಗಳ ಮೀಸಲು ಪ್ರಮಾಣ ಹೆಚ್ಚಳಕ್ಕೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಆದರೆ, ಈ ಕುರಿತು ಪ್ರಸ್ತಾವನೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸದೇ ಇರುವುದು ಬಹಿರಂಗವಾಗಿದ್ದು, ದಲಿತ ಸಮುದಾಯಗಳಿಗೆ ಬಿಜೆಪಿ ಮೋಸ ಮಾಡಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಆಕ್ರೋಶ ವ್ಯಕ್ತಪಡಿಸಿದರು. ಕೆಪಿಸಿಸಿ ಕಚೇರಿಯಲ್ಲಿ ದಲಿತ ಸಂಘಟನೆಗಳ ನಾಲ್ವರು ನಾಯಕರನ್ನು ಮಂಗಳವಾರ ಪಕ್ಷಕ್ಕೆ ಸೇರಿಸಿಕೊಂಡ ನಂತರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಸಂಸತ್ತಿನ ಅಧಿವೇಶನದಲ್ಲಿ ಸಂಸದರು ಕೇಳಿದ ಪ್ರಶ್ನೆಗೆ ಕೇಂದ್ರ ಸಮಾಜ ಕಲ್ಯಾಣ … Continue reading ‘ಎಸ್ಸಿ, ಎಸ್ಟಿ ಮೀಸಲು ಹೆಚ್ಚಳ ಪ್ರಸ್ತಾವನೆ ಕೇಂದ್ರಕ್ಕೆ ಸಲ್ಲಿಸದೇ ದಲಿತರಿಗೆ ಬಿಜೆಪಿ ಮೋಸ’