ಉಡುಪಿ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಕ್ಲೀನ್​ ಸ್ವೀಪ್​

ಉಡುಪಿ: ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಗಿದ್ದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್​ ಪಕ್ಷವು ಪ್ರಚಂಡ ದಿಗ್ವಿಜಯ ಸಾಧಿಸಿದೆ. ಇನ್ನು ಉಡುಪಿ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಬಿಜೆಪಿ ತನ್ನ ಗೆಲುವಿನ ನಗೆ ಬೀರಿದೆ ಮತ್ತು ಕರಾವಳಿ ಕರ್ನಾಟಕದಲ್ಲಿನ ನೆಲೆಯನ್ನು ವಿಸ್ತರಿಸಿದೆ. ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಯಶ್‌ಪಾಲ್ ಸುವರ್ಣ ಕಾಂಗ್ರೆಸ್​ನ ಪ್ರಸಾದ್​ ಕಾಂಚನ್​ ಹಾಗೂ ಜೆಡಿಎಸ್​ನ ದಕ್ಷತ್​ ಆರ್​ ಶೆಟ್ಟಿ ವಿರುದ್ಧ 32,776 ಸಾವಿರ … Continue reading ಉಡುಪಿ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಕ್ಲೀನ್​ ಸ್ವೀಪ್​