ಒಕ್ಕಲಿಗರ ಅವಹೇಳನ ಮಾಡಿದ ಕೆ.ಎಸ್.ಭಗವಾನ್ ವಿರುದ್ಧ ದೂರು ದಾಖಲಿಸಿ: ಮಂಡ್ಯದಲ್ಲಿ ಪೊಲೀಸರಿಗೆ ಮನವಿ ಸಲ್ಲಿಸಿದ ಬಿಜೆಪಿ
ಮಂಡ್ಯ: ಒಕ್ಕಲಿಗ ಸಮುದಾಯ ಹಾಗೂ ಪುರಾಣ ಪುರುಷರಾದ ಶ್ರೀರಾಮ, ಸೀತಾಮಾತೆ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಪ್ರೊ.ಕೆ.ಎಸ್.ಭಗವಾನ್ ವಿರುದ್ಧ ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವುದರ ಜತೆಗೆ ಇವರು ನಿರ್ವಹಣೆ ಮಾಡುತ್ತಿರುವ ಸಂಘ ಸಂಸ್ಥೆಗಳಿಗೆ ವಿದೇಶದಿಂದ ಬರುತ್ತಿರುವ ಹಣದ ಬಗ್ಗೆ ತನಿಖೆ ನಡೆಸುವಂತೆ ಬುಧವಾರ ಬಿಜೆಪಿಯಿಂದ ದೂರು ಸಲ್ಲಿಸಲಾಯಿತು. ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್ ನೇತೃತ್ವದಲ್ಲಿ ನಗರದ ಪೊಲೀಸ್ ಭವನಕ್ಕೆ ತೆರಳಿದ ಕಾರ್ಯಕರ್ತರು ಅಪರ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ ಅವರಿಗೆ ದೂರು ಸಲ್ಲಿಸಿದರು. ಇತ್ತೀಚೆಗೆ ಮೈಸೂರಿನ ಟೌನ್ಹಾಲ್ ಬಳಿ ಮಹಿಷ … Continue reading ಒಕ್ಕಲಿಗರ ಅವಹೇಳನ ಮಾಡಿದ ಕೆ.ಎಸ್.ಭಗವಾನ್ ವಿರುದ್ಧ ದೂರು ದಾಖಲಿಸಿ: ಮಂಡ್ಯದಲ್ಲಿ ಪೊಲೀಸರಿಗೆ ಮನವಿ ಸಲ್ಲಿಸಿದ ಬಿಜೆಪಿ
Copy and paste this URL into your WordPress site to embed
Copy and paste this code into your site to embed