ಬಿಜೆಪಿ ತೊರೆದು ‘ಕೈ’ ಹಿಡಿದ ಮಾಜಿ ಶಾಸಕ ರಾಮಪ್ಪ ಲಮಾಣಿ

ಬೆಂಗಳೂರು: ಮುಂಬರುವ ಲೋಕಸಬೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್​ ಆಪರೇಷನ್​ ಹಸ್ತದ ಮೂಲಕ ಹಲವು ಬಿಜೆಪಿ ಹಾಗೂ ಜೆಡಿಎಸ್​ ನಾಯಕರಿಗೆ ಗಾಳ ಹಾಕುತ್ತಿದೆ. ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಆಪರೇಷನ್ ಹಸ್ತ ವೇಗ ಪಡೆದುಕೊಂಡಿದ್ದು, ಕಮಲದಳ ನಾಯಕರಿಗೆ ಕಾಂಗ್ರೆಸ್​ ಶಾಕ್​ ನೀಡಿದೆ. ಮಹತ್ವದ ಬೆಳವಣಿಗೆಯಲ್ಲಿ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ರಾಮಪ್ಪ ಲಮಾಣಿ ಬಿಜೆಪಿಯನ್ನು ತೊರೆದು ಕಾಂಗ್ರೆಸ್​ ಸೇರ್ಪಡೆಯಾಗಿದ್ದಾರೆ. ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಜಗದೀಶ್​ ಶೆಟ್ಟರ್, … Continue reading ಬಿಜೆಪಿ ತೊರೆದು ‘ಕೈ’ ಹಿಡಿದ ಮಾಜಿ ಶಾಸಕ ರಾಮಪ್ಪ ಲಮಾಣಿ