ರಾಜ್ಯಸಭೆ ಅಡ್ಡಮತದಾನದ ಅಡ್ಡಪರಿಣಾಮ; ಕಾಂಗ್ರೆಸ್​ ಬಳಿಕ ಬಿಜೆಪಿಯಿಂದ ಶಾಸಕಿಯ ಉಚ್ಚಾಟನೆ..

ಜೈಪುರ: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ್ದರ ಅಡ್ಡಪರಿಣಾಮ ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಶಾಸಕರೊಬ್ಬರ ಉಚ್ಚಾಟನೆಗೆ ಕಾರಣವಾಗಿತ್ತು. ಇದೀಗ ಬಿಜೆಪಿಯವರಿಗೂ ಆ ಅಡ್ಡ ಪರಿಣಾಮ ತಟ್ಟಿದ್ದು, ಭಾರತೀಯ ಜನತಾ ಪಕ್ಷ ತನ್ನ ಶಾಸಕಿಯೊಬ್ಬರನ್ನು ಉಚ್ಚಾಟನೆ ಮಾಡಿದೆ. ಅಡ್ಡಮತ ಚಲಾಯಿಸಿದ್ದಕ್ಕೆ ಹರಿಯಾಣದ ಅದಂಪುರ ಕ್ಷೇತ್ರದ ಶಾಸಕ ಕುಲದೀಪ್ ಬಿಷ್ಣೊಯ್​ ಅವರನ್ನು ಕಾಂಗ್ರೆಸ್​ ಕಾರ್ಯಕಾರಿ ಸಮಿತಿಯ ವಿಶೇಷ ಆಹ್ವಾನಿತ ಸೇರಿದಂತೆ ಪಕ್ಷದ ಎಲ್ಲ ಸ್ಥಾನಗಳಿಂದಲೂ ಉಚ್ಚಾಟನೆ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಆದೇಶ ಹೊರಡಿಸಿದ್ದರು. ಇವರು ಕಾಂಗ್ರೆಸ್​​ನ … Continue reading ರಾಜ್ಯಸಭೆ ಅಡ್ಡಮತದಾನದ ಅಡ್ಡಪರಿಣಾಮ; ಕಾಂಗ್ರೆಸ್​ ಬಳಿಕ ಬಿಜೆಪಿಯಿಂದ ಶಾಸಕಿಯ ಉಚ್ಚಾಟನೆ..