ರಾಜ್ಯಸಭೆ ಅಡ್ಡಮತದಾನದ ಅಡ್ಡಪರಿಣಾಮ; ಕಾಂಗ್ರೆಸ್ ಬಳಿಕ ಬಿಜೆಪಿಯಿಂದ ಶಾಸಕಿಯ ಉಚ್ಚಾಟನೆ..
ಜೈಪುರ: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ್ದರ ಅಡ್ಡಪರಿಣಾಮ ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಶಾಸಕರೊಬ್ಬರ ಉಚ್ಚಾಟನೆಗೆ ಕಾರಣವಾಗಿತ್ತು. ಇದೀಗ ಬಿಜೆಪಿಯವರಿಗೂ ಆ ಅಡ್ಡ ಪರಿಣಾಮ ತಟ್ಟಿದ್ದು, ಭಾರತೀಯ ಜನತಾ ಪಕ್ಷ ತನ್ನ ಶಾಸಕಿಯೊಬ್ಬರನ್ನು ಉಚ್ಚಾಟನೆ ಮಾಡಿದೆ. ಅಡ್ಡಮತ ಚಲಾಯಿಸಿದ್ದಕ್ಕೆ ಹರಿಯಾಣದ ಅದಂಪುರ ಕ್ಷೇತ್ರದ ಶಾಸಕ ಕುಲದೀಪ್ ಬಿಷ್ಣೊಯ್ ಅವರನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ವಿಶೇಷ ಆಹ್ವಾನಿತ ಸೇರಿದಂತೆ ಪಕ್ಷದ ಎಲ್ಲ ಸ್ಥಾನಗಳಿಂದಲೂ ಉಚ್ಚಾಟನೆ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಆದೇಶ ಹೊರಡಿಸಿದ್ದರು. ಇವರು ಕಾಂಗ್ರೆಸ್ನ … Continue reading ರಾಜ್ಯಸಭೆ ಅಡ್ಡಮತದಾನದ ಅಡ್ಡಪರಿಣಾಮ; ಕಾಂಗ್ರೆಸ್ ಬಳಿಕ ಬಿಜೆಪಿಯಿಂದ ಶಾಸಕಿಯ ಉಚ್ಚಾಟನೆ..
Copy and paste this URL into your WordPress site to embed
Copy and paste this code into your site to embed