ಸಿಎಂ-ಡಿಸಿಎಂ ರಾಜ್ಯವನ್ನು ಅಶಾಂತಿಯ ಬೀಡಾಗಿ ಪರಿವರ್ತಿಸುತ್ತಿದ್ದಾರೆ: ಕಿಡಿಕಾರಿದ ರಾಜ್ಯ ಬಿಜೆಪಿ

ಬೆಂಗಳೂರು: ಅಧಿಕಾರ ಪಡೆಯಲು‌ ಕಾರ್ಯಸಾಧುವಲ್ಲದ ಸುಳ್ಳು ಗ್ಯಾರಂಟಿಗಳ ಪುಂಗಿ ಊದಿರುವ ಕಾಂಗ್ರೆಸ್, ಈಗ ಯೋಜನಗೆಳನ್ನು ಈಡೇರಿಸಲು ಮೀನಮೇಷ ಎಣಿಸುತ್ತಿದೆ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ. ಇದನ್ನೂ ಓದಿ: ಗ್ಯಾರಂಟಿ ಯೋಜನೆ ಜಾರಿಯಾಗದಿದ್ದರೆ ಅರಾಜಕತೆಗೆ ದಾರಿ ಮಾಡಿಕೊಟ್ಟಂತಾಗುತ್ತದೆ: ಬಿ.ವೈ.ವಿಜಯೇಂದ್ರ ಈ ಬಗ್ಗೆ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ರಾಜ್ಯ ಬಿಜೆಪಿ, ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಮೀನಮೇಷ ಎಣಿಸುತ್ತಿರುವುದರ ಪರಿಣಾಮವಾಗಿ ರಾಜ್ಯದ ಸ್ವಾಸ್ಥ್ಯ ಸಂಪೂರ್ಣವಾಗಿ ಹದಗೆಡುತ್ತಿದೆ. ಗ್ಯಾರಂಟಿಗಳಿಗಾಗಿ ಜನಸಾಮಾನ್ಯರು ಮತ್ತು ಅಧಿಕಾರಿ ವರ್ಗದ ನಡುವೆ ರಾಜ್ಯದಲ್ಲಿ ಗಲಾಟೆಗಳು-ಸಂಘರ್ಷಗಳು ದಿನನಿತ್ಯ ವರದಿಯಾಗುತ್ತಲೇ ಇವೆ ಎಂದು … Continue reading ಸಿಎಂ-ಡಿಸಿಎಂ ರಾಜ್ಯವನ್ನು ಅಶಾಂತಿಯ ಬೀಡಾಗಿ ಪರಿವರ್ತಿಸುತ್ತಿದ್ದಾರೆ: ಕಿಡಿಕಾರಿದ ರಾಜ್ಯ ಬಿಜೆಪಿ