ರೌಡಿಗಳ ಬಗ್ಗೆ ಮಾತನಾಡುವ ಕಾಂಗ್ರೆಸ್ ತನ್ನ ಪಕ್ಷದಲ್ಲಿರುವ ಆರೋಪಿಗಳ ಬಗ್ಗೆ ಯಾಕೆ ಮಾತನಾಡುತ್ತಿಲ್ಲ? ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಬಿಜೆಪಿ!

ಬೆಂಗಳೂರು: ಬಿಜೆಪಿ ಪಕ್ಷಕ್ಕೆ ಕ್ರಿಮಿನಲ್ ಹಿನ್ನಲೆ ವ್ಯಕ್ತಿಗಳು ಸೇರ್ಪಡೆಯಾಗುತ್ತಿದ್ದಾರೆ ವಿಚಾರವಾಗಿ ಉಂಟಾದ ಸನ್ನಿವೇಶಗಳು ವಿಪಕ್ಷಗಳ ಟೀಕೆಗೆ ಅಸ್ತ್ರವಾಗಿ ಬಳಕೆಯಾಗಿತ್ತು. ಅದರಂತೆ ಕಾಂಗ್ರೆಸ್ ನಿರಂತರ ಟ್ವೀಟ್ ಮೂಲಕ ಬಿಜೆಪಿಯನ್ನು ಪ್ರಶ್ನಿಸುತ್ತಾ ಬಂದಿತ್ತು. ಕಾಂಗ್ರೆಸ್ ಸರ್ಕಾರವಿದ್ದಾಗ ರೌಡಿಗಳನ್ನು ಕಂಡರೆ ಪೊಲೀಸರು ಒದ್ದು ಎಳೆದು ತರುತ್ತಿದ್ದರು. ಆದರೆ ಬಿಜೆಪಿ ಅಧಿಕಾರಾವಧಿಯಲ್ಲಿ ರೌಡಿ ರಾಜಕೀಯದಿಂದಾಗಿ ಅದೇ ರೌಡಿಗಳಿಗೆ ಪೊಲೀಸರು ಸೆಲ್ಯೂಟ್ ಹೊಡೆಯುವಂತಾಗಿದೆ. ರೌಡಿಗಳ ವಿರುದ್ಧ ಕಾರ್ಯಾಚರಣೆ ನಡೆಸುವ ಪೊಲೀಸರ ನೈತಿಕ ಸ್ಥೈರ್ಯವನ್ನೇ ಬಿಜೆಪಿ ಕಿತ್ತುಕೊಂಡಿದೆ. ಇಂದಿನ ರೌಡಿಗಳೇ ಮುಂದಿನ ಬಿಜೆಪಿ ನಾಯಕರು ಎಂಬಂತಾಗಿದೆ … Continue reading ರೌಡಿಗಳ ಬಗ್ಗೆ ಮಾತನಾಡುವ ಕಾಂಗ್ರೆಸ್ ತನ್ನ ಪಕ್ಷದಲ್ಲಿರುವ ಆರೋಪಿಗಳ ಬಗ್ಗೆ ಯಾಕೆ ಮಾತನಾಡುತ್ತಿಲ್ಲ? ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಬಿಜೆಪಿ!